ಮಳೆಗಾಲದಲ್ಲಿ 6 ತಿಂಗಳು ಹೊರಜಗತ್ತಿನ ಸಂಪರ್ಕವೇ ಇರಲ್ಲ ಈ ಗ್ರಾಮಗಳಿಗೆ

ಮಳೆಗಾಲದಲ್ಲಿ 6 ತಿಂಗಳು ಹೊರಜಗತ್ತಿನ ಸಂಪರ್ಕವೇ ಇರಲ್ಲ ಈ ಗ್ರಾಮಗಳಿಗೆ

Published : Jun 26, 2021, 09:47 AM ISTUpdated : Jun 26, 2021, 12:41 PM IST

ಮಳೆಗಾಲ ಬಂದ್ರೆ ಸಾಕು ಹಳಿಯಾಲ ತಾ. ಭಾಗವತಿ ಗ್ರಾಮಗಳ ಜನರ ಬದುಕೇ ನರಕವಾಗುತ್ತೆ . ಇಲ್ಲಿನ ಸುಮಾರು 500 ಕ್ಕೂ ಹೆಚ್ಚು ಕುಟುಂಬಗಳು ಆರು ತಿಂಗಳಿಗೂ ಹೆಚ್ಚು ಸಮಯ ಹೊರ ಜಗತ್ತಿನ ಸಂಪರ್ಕವನ್ನೇ ಕಳೆದುಕೊಂಡು ಬಿಡುತ್ತಾರೆ.

ಕಾರವಾರ (ಜೂ. 26): ಮಳೆಗಾಲ ಬಂದ್ರೆ ಸಾಕು ಹಳಿಯಾಲ ತಾ. ಭಾಗವತಿ ಗ್ರಾಮಗಳ ಜನರ ಬದುಕೇ ನರಕವಾಗುತ್ತೆ . ಇಲ್ಲಿನ ಸುಮಾರು 500 ಕ್ಕೂ ಹೆಚ್ಚು ಕುಟುಂಬಗಳು ಆರು ತಿಂಗಳಿಗೂ ಹೆಚ್ಚು ಸಮಯ ಹೊರ ಜಗತ್ತಿನ ಸಂಪರ್ಕವನ್ನೇ ಕಳೆದುಕೊಂಡು ಬಿಡುತ್ತಾರೆ. ಯಾವ ಸೌಲಭ್ಯಗಳೂ ಇಲ್ಲದೇ ಪ್ರತಿ ದಿನ ಸಂಕಷ್ಟದ ಬದುಕು ಸಾಗಿಸುವ ಇಲ್ಲಿನ ಜನರ ಗೋಳು ಕೇಳುವವರಿಲ್ಲ. ಜನ ಪ್ರತಿನಿಧಿಗಳೂ ಈ ಬಗ್ಗೆ ಗಮನ ಹರಿಸುತ್ತಿಲ್ಲ. ಅಲ್ಲಿನ ಜನರು ಎದುರಿಸುವ ಸಂಕಷ್ಟ ಎಂತದ್ದು..? ನೀವೇ ನೋಡಿ.. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?