ಕಲಾವಿದರ ಕೈಚಳಕದಲ್ಲಿ ಮೂಡಿಬಂದ ಅದ್ಭುತ ಚಿತ್ರಗಳು, ಇದು ಜಾತ್ರೆಯ ಸ್ಪೆಷಲ್..!

ಕಲಾವಿದರ ಕೈಚಳಕದಲ್ಲಿ ಮೂಡಿಬಂದ ಅದ್ಭುತ ಚಿತ್ರಗಳು, ಇದು ಜಾತ್ರೆಯ ಸ್ಪೆಷಲ್..!

Published : Jan 20, 2021, 05:38 PM ISTUpdated : Jan 20, 2021, 05:52 PM IST

ಕೆಜಿಎಫ್ 2 ಚಿತ್ರದ ಟ್ರೇಲರ್‌ನಲ್ಲಿ ಸಿಗರೇಟ್ ಹೊತ್ತಿಸ್ತಿರುವ ರಾಕಿ ಭಾಯ್, ರಾಧಾಕೃಷ್ಣರ ಕಲರ್‌ಫುಲ್ ಫೋಟೋಗಳು. ಇದನ್ನೆಲ್ಲಾ ನೋಡ್ತಿದ್ದರೆ ನಿಜಕ್ಕೂ ನೋಡಿದಂತೆ ಭಾಸವಾಗುತ್ತದೆ. ಆದರೆ ಇದು ಕಲಾವಿದರ ಕೈಚಳಕ. ಇಂತದ್ದೊಂದು ದೃಶ್ಯ ಕಂಡು ಬಂದಿದ್ದು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ.

ಕಾರವಾರ (ಜ. 20): ಕೆಜಿಎಫ್ 2 ಚಿತ್ರದ ಟ್ರೇಲರ್‌ನಲ್ಲಿ ಸಿಗರೇಟ್ ಹೊತ್ತಿಸ್ತಿರುವ ರಾಕಿ ಭಾಯ್, ರಾಧಾಕೃಷ್ಣರ ಕಲರ್‌ಫುಲ್ ಫೋಟೋಗಳು. ಇದನ್ನೆಲ್ಲಾ ನೋಡ್ತಿದ್ದರೆ ನಿಜಕ್ಕೂ ನೋಡಿದಂತೆ ಭಾಸವಾಗುತ್ತದೆ. ಆದರೆ ಇದು ಕಲಾವಿದರ ಕೈಚಳಕ. ಇಂತದ್ದೊಂದು ದೃಶ್ಯ ಕಂಡು ಬಂದಿದ್ದು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ. ಇಲ್ಲಿನ ಜಾತ್ರಾ ಮಹೋತ್ಸವದಲ್ಲಿ. ಜಾತ್ರಾ ಮಹೋತ್ಸವದ ಪ್ರಯುಕ್ತ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿತ್ತು. ರಂಗೋಲಿಯಲ್ಲಿ ಮೂಡಿಬಂದ ಈ ಚಿತ್ರಗಳು ನೋಡುಗರ ಕಣ್ಮನ ಸೆಳೆದವು. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!