ಕಲಾವಿದರ ಕೈಚಳಕದಲ್ಲಿ ಮೂಡಿಬಂದ ಅದ್ಭುತ ಚಿತ್ರಗಳು, ಇದು ಜಾತ್ರೆಯ ಸ್ಪೆಷಲ್..!

ಕಲಾವಿದರ ಕೈಚಳಕದಲ್ಲಿ ಮೂಡಿಬಂದ ಅದ್ಭುತ ಚಿತ್ರಗಳು, ಇದು ಜಾತ್ರೆಯ ಸ್ಪೆಷಲ್..!

Published : Jan 20, 2021, 05:38 PM ISTUpdated : Jan 20, 2021, 05:52 PM IST

ಕೆಜಿಎಫ್ 2 ಚಿತ್ರದ ಟ್ರೇಲರ್‌ನಲ್ಲಿ ಸಿಗರೇಟ್ ಹೊತ್ತಿಸ್ತಿರುವ ರಾಕಿ ಭಾಯ್, ರಾಧಾಕೃಷ್ಣರ ಕಲರ್‌ಫುಲ್ ಫೋಟೋಗಳು. ಇದನ್ನೆಲ್ಲಾ ನೋಡ್ತಿದ್ದರೆ ನಿಜಕ್ಕೂ ನೋಡಿದಂತೆ ಭಾಸವಾಗುತ್ತದೆ. ಆದರೆ ಇದು ಕಲಾವಿದರ ಕೈಚಳಕ. ಇಂತದ್ದೊಂದು ದೃಶ್ಯ ಕಂಡು ಬಂದಿದ್ದು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ.

ಕಾರವಾರ (ಜ. 20): ಕೆಜಿಎಫ್ 2 ಚಿತ್ರದ ಟ್ರೇಲರ್‌ನಲ್ಲಿ ಸಿಗರೇಟ್ ಹೊತ್ತಿಸ್ತಿರುವ ರಾಕಿ ಭಾಯ್, ರಾಧಾಕೃಷ್ಣರ ಕಲರ್‌ಫುಲ್ ಫೋಟೋಗಳು. ಇದನ್ನೆಲ್ಲಾ ನೋಡ್ತಿದ್ದರೆ ನಿಜಕ್ಕೂ ನೋಡಿದಂತೆ ಭಾಸವಾಗುತ್ತದೆ. ಆದರೆ ಇದು ಕಲಾವಿದರ ಕೈಚಳಕ. ಇಂತದ್ದೊಂದು ದೃಶ್ಯ ಕಂಡು ಬಂದಿದ್ದು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ. ಇಲ್ಲಿನ ಜಾತ್ರಾ ಮಹೋತ್ಸವದಲ್ಲಿ. ಜಾತ್ರಾ ಮಹೋತ್ಸವದ ಪ್ರಯುಕ್ತ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿತ್ತು. ರಂಗೋಲಿಯಲ್ಲಿ ಮೂಡಿಬಂದ ಈ ಚಿತ್ರಗಳು ನೋಡುಗರ ಕಣ್ಮನ ಸೆಳೆದವು. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!