ಕಲಾವಿದರ ಕೈಚಳಕದಲ್ಲಿ ಮೂಡಿಬಂದ ಅದ್ಭುತ ಚಿತ್ರಗಳು, ಇದು ಜಾತ್ರೆಯ ಸ್ಪೆಷಲ್..!

ಕಲಾವಿದರ ಕೈಚಳಕದಲ್ಲಿ ಮೂಡಿಬಂದ ಅದ್ಭುತ ಚಿತ್ರಗಳು, ಇದು ಜಾತ್ರೆಯ ಸ್ಪೆಷಲ್..!

Published : Jan 20, 2021, 05:38 PM ISTUpdated : Jan 20, 2021, 05:52 PM IST

ಕೆಜಿಎಫ್ 2 ಚಿತ್ರದ ಟ್ರೇಲರ್‌ನಲ್ಲಿ ಸಿಗರೇಟ್ ಹೊತ್ತಿಸ್ತಿರುವ ರಾಕಿ ಭಾಯ್, ರಾಧಾಕೃಷ್ಣರ ಕಲರ್‌ಫುಲ್ ಫೋಟೋಗಳು. ಇದನ್ನೆಲ್ಲಾ ನೋಡ್ತಿದ್ದರೆ ನಿಜಕ್ಕೂ ನೋಡಿದಂತೆ ಭಾಸವಾಗುತ್ತದೆ. ಆದರೆ ಇದು ಕಲಾವಿದರ ಕೈಚಳಕ. ಇಂತದ್ದೊಂದು ದೃಶ್ಯ ಕಂಡು ಬಂದಿದ್ದು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ.

ಕಾರವಾರ (ಜ. 20): ಕೆಜಿಎಫ್ 2 ಚಿತ್ರದ ಟ್ರೇಲರ್‌ನಲ್ಲಿ ಸಿಗರೇಟ್ ಹೊತ್ತಿಸ್ತಿರುವ ರಾಕಿ ಭಾಯ್, ರಾಧಾಕೃಷ್ಣರ ಕಲರ್‌ಫುಲ್ ಫೋಟೋಗಳು. ಇದನ್ನೆಲ್ಲಾ ನೋಡ್ತಿದ್ದರೆ ನಿಜಕ್ಕೂ ನೋಡಿದಂತೆ ಭಾಸವಾಗುತ್ತದೆ. ಆದರೆ ಇದು ಕಲಾವಿದರ ಕೈಚಳಕ. ಇಂತದ್ದೊಂದು ದೃಶ್ಯ ಕಂಡು ಬಂದಿದ್ದು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ. ಇಲ್ಲಿನ ಜಾತ್ರಾ ಮಹೋತ್ಸವದಲ್ಲಿ. ಜಾತ್ರಾ ಮಹೋತ್ಸವದ ಪ್ರಯುಕ್ತ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿತ್ತು. ರಂಗೋಲಿಯಲ್ಲಿ ಮೂಡಿಬಂದ ಈ ಚಿತ್ರಗಳು ನೋಡುಗರ ಕಣ್ಮನ ಸೆಳೆದವು. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?