ಏಷ್ಯಾನೆಟ್ ಸುವರ್ಣ ನ್ಯೂಸ್‌ ವರದಿಯಿಂದ ಎಚ್ಚೆತ್ತ ಸರ್ಕಾರ: ಕಾರವಾರ ಟನಲ್‌ ಬಂದ್‌

ಏಷ್ಯಾನೆಟ್ ಸುವರ್ಣ ನ್ಯೂಸ್‌ ವರದಿಯಿಂದ ಎಚ್ಚೆತ್ತ ಸರ್ಕಾರ: ಕಾರವಾರ ಟನಲ್‌ ಬಂದ್‌

Published : Jul 09, 2023, 10:58 AM IST

ಐಆರ್‌ಬಿ ಅವೈಜ್ಞಾನಿಕ ಕಾಮಗಾರಿಯಿಂದ ಕೃತಕ ನೆರೆ ಸೃಷ್ಠಿಯಾಗ್ತಿದೆ.ಇದಕ್ಕೆ ಫಿಟ್‌ನೆಸ್‌ ಸರ್ಟಿಫಿಕೇಟ್‌ ಸಿಗುವವರೆಗೆ ಬಂದ್‌ ಮಾಡುವಂತೆ ಸಚಿವ ಮಂಕಾಳು ವೈದ್ಯ ಸೂಚನೆ ನೀಡಿದ್ದಾರೆ.

ಉತ್ತರ ಕನ್ನಡ: ಮಳೆಯಿಂದ ಕಾರವಾರದಲ್ಲಿ(Karwar) ಟನಲ್‌ ಒಳಗೆ ನೀರು ಸುರಿಯುತ್ತಿತ್ತು. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟನಲ್(Tunnel) ನಿರ್ಮಿಸಲಾಗಿದೆ. ಈ ಟನಲ್‌ ಓಪನ್‌ ಆಗಿ ಕೇವಲ ಒಂದು ವರ್ಷವಾಗಿದ್ದು, ಅಷ್ಟರಲ್ಲೇ ಸೋರಿಕೆಯಾಗುತ್ತಿದೆ. ಇದರ ಒಳಭಾಗ ಕುಸಿಯುವ ಭೀತಿ ಸಹ ಇದೆ. ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ವರದಿ ಬಿತ್ತರವಾಗುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಿದೆ. ಟನಲ್‌ ಬಂದ್ ಮಾಡುವಂತೆ ಸಚಿವ ಮಂಕಾಳ್‌ ವೈದ್ಯ(Mankala Vaidya) ಸೂಚನೆ ನೀಡಿದ್ದಾರೆ. ಐಆರ್‌ಬಿ ಅವೈಜ್ಞಾನಿಕ ಕಾಮಗಾರಿಯಿಂದ ಕೃತಕ ನೆರೆ ಸೃಷ್ಠಿಯಾಗ್ತಿದೆ. ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ 66 ರ  ಕಾಮಗಾರಿಯಿಂದ ಸಾಕಷ್ಟು ಜನರಿಗೆ ತೊಂದರೆಯಾಗ್ತಿದೆ. ಕೃತಕ ನೆರೆಗೆ ನೇರ ಕಾರಣ ಐಆರ್‌ಬಿ ಎಂದು ಸಚಿವ ಮಂಕಾಳು ವೈದ್ಯ ಗರಂ ಆಗಿದ್ದಾರೆ.

ಇದನ್ನೂ ವೀಕ್ಷಿಸಿ:  ಮದ್ಯದ ದರ ಹೆಚ್ಚಳ ಬೇಡ, ಮಾಡಿದ್ರೆ ಉಗ್ರ ಹೋರಾಟ ಮಾಡುತ್ತೇವೆ: ವೆಂಕಟೇಶ್‌ ಗೌಡ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more