ರಸ್ತೆ ಮಧ್ಯೆ ಅಂಗಾತ ಮಲಗಿ ಮಹಿಳೆಯ ಪ್ರತಿಭಟನೆ! ಪೊಲೀಸರು ಸುಸ್ತು

ರಸ್ತೆ ಮಧ್ಯೆ ಅಂಗಾತ ಮಲಗಿ ಮಹಿಳೆಯ ಪ್ರತಿಭಟನೆ! ಪೊಲೀಸರು ಸುಸ್ತು

Suvarna News   | Asianet News
Published : Nov 22, 2020, 03:05 PM ISTUpdated : Nov 22, 2020, 05:42 PM IST

ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದ ಮಹಿಳೆ| ಕಾರವಾರ ನಗರದಲ್ಲಿ ನಡೆದ ಘಟನೆ| ಯಾವುದೇ ತಡೆಯಾಜ್ಞೆಯಿಲ್ಲದ್ದರಿಂದ ಕಾನೂನಿನಂತೆ ರಸ್ತೆ ಅಭಿವೃದ್ಧಿ ಮಾಡಲಾಗತ್ತಿದೆ| ರಸ್ತೆಯನ್ನು ಅಭಿವೃದ್ಧಿ ಪಡಿಸ್ತಿದ್ದೇವೆ ಹೊರತು ಹೊಸ ರಸ್ತೆ ಮಾಡ್ತಿಲ್ಲ ಎಂದು ಅಧಿಕಾರಿಗಳು| 

ಕಾರವಾರ(ನ.22): ರಸ್ತೆ ಕಾಂಕ್ರಿಟೀಕರಣ ವಿರೋಧಿಸಿ ಮಹಿಳೆಯೊಬ್ಬರು ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದ ಘಟನೆ ಇಂದು(ಭಾನುವಾರ) ನಗರದ ಕೋಡಿಭಾಗ್ ರಸ್ತೆಯ ಡೌನ್ ಚರ್ಚ್ ಮುಂಭಾಗ ನಡೆದಿದೆ. ರಸ್ತೆಯಿರುವ ಜಾಗ ತಮ್ಮದೆಂದು ಅಭಿವೃದ್ಧಿಗೆ ಅಡ್ಡಿಪಡಿಸಿ ಮಹಿಳೆ ಪ್ರತಿಭಟನೆ ನಡೆಸಿದ್ದಾರೆ.

ಕಾರಿಗೆ ಕಾರು ಟಚ್‌ ಆಗಿದ್ದಕ್ಕೆ ರಂಪಾಟ: ಸಿನಿಮೀಯ ರೀತಿ ಅಪಘಾತಕ್ಕೆ ಬೆಚ್ಚಿಬಿದ್ದ ಸಾರ್ವಜನಿಕರು

ನಗರಸಭೆ ಅನುದಾನದಡಿ 100 ಮೀಟರ್ ರಸ್ತೆಯನ್ನು ಕಾಂಕ್ರಿಟೀಕರಣಗೊಳಿಸಲು ಮುಂದಾದಾಗ ಮಹಿಳೆ ಅಡ್ಡಿ ಪಡಿಸಿದ್ದಾರೆ. ಈ ಹಿಂದೆ ರಸ್ತೆಯಿರುವ ಜಾಗ ತಮ್ಮದೆಂದು ಮಹಿಳೆಯ ಕುಟುಂಬ ಕೋರ್ಟ್ ಮೊರೆ ಹೋಗಿತ್ತು ಕೋರ್ಟ್ ನೀಡಿದ್ದ 15 ದಿನಗಳ ಕಾಲ ನೀಡಿದ್ದ ಅವಧಿ ಪೂರ್ಣಗೊಂಡ‌ ಹಿನ್ನೆಲೆ ನಗರಸಭೆ ಅಧಿಕಾರಿಗಳು ಕಾಂಕ್ರಿಟೀಕರಣಕ್ಕೆ ಮುಂದಾಗಿದ್ದರು. ಈ ವೇಳೆ ಮಹಿಳೆ ಪ್ರತಿಭಟನೆ ನಡೆಸಿದ್ದಾರೆ. 
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!