ರಸ್ತೆ ಮಧ್ಯೆ ಅಂಗಾತ ಮಲಗಿ ಮಹಿಳೆಯ ಪ್ರತಿಭಟನೆ! ಪೊಲೀಸರು ಸುಸ್ತು

ರಸ್ತೆ ಮಧ್ಯೆ ಅಂಗಾತ ಮಲಗಿ ಮಹಿಳೆಯ ಪ್ರತಿಭಟನೆ! ಪೊಲೀಸರು ಸುಸ್ತು

Published : Nov 22, 2020, 03:05 PM ISTUpdated : Nov 22, 2020, 05:42 PM IST

ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದ ಮಹಿಳೆ| ಕಾರವಾರ ನಗರದಲ್ಲಿ ನಡೆದ ಘಟನೆ| ಯಾವುದೇ ತಡೆಯಾಜ್ಞೆಯಿಲ್ಲದ್ದರಿಂದ ಕಾನೂನಿನಂತೆ ರಸ್ತೆ ಅಭಿವೃದ್ಧಿ ಮಾಡಲಾಗತ್ತಿದೆ| ರಸ್ತೆಯನ್ನು ಅಭಿವೃದ್ಧಿ ಪಡಿಸ್ತಿದ್ದೇವೆ ಹೊರತು ಹೊಸ ರಸ್ತೆ ಮಾಡ್ತಿಲ್ಲ ಎಂದು ಅಧಿಕಾರಿಗಳು| 

ಕಾರವಾರ(ನ.22): ರಸ್ತೆ ಕಾಂಕ್ರಿಟೀಕರಣ ವಿರೋಧಿಸಿ ಮಹಿಳೆಯೊಬ್ಬರು ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದ ಘಟನೆ ಇಂದು(ಭಾನುವಾರ) ನಗರದ ಕೋಡಿಭಾಗ್ ರಸ್ತೆಯ ಡೌನ್ ಚರ್ಚ್ ಮುಂಭಾಗ ನಡೆದಿದೆ. ರಸ್ತೆಯಿರುವ ಜಾಗ ತಮ್ಮದೆಂದು ಅಭಿವೃದ್ಧಿಗೆ ಅಡ್ಡಿಪಡಿಸಿ ಮಹಿಳೆ ಪ್ರತಿಭಟನೆ ನಡೆಸಿದ್ದಾರೆ.

ಕಾರಿಗೆ ಕಾರು ಟಚ್‌ ಆಗಿದ್ದಕ್ಕೆ ರಂಪಾಟ: ಸಿನಿಮೀಯ ರೀತಿ ಅಪಘಾತಕ್ಕೆ ಬೆಚ್ಚಿಬಿದ್ದ ಸಾರ್ವಜನಿಕರು

ನಗರಸಭೆ ಅನುದಾನದಡಿ 100 ಮೀಟರ್ ರಸ್ತೆಯನ್ನು ಕಾಂಕ್ರಿಟೀಕರಣಗೊಳಿಸಲು ಮುಂದಾದಾಗ ಮಹಿಳೆ ಅಡ್ಡಿ ಪಡಿಸಿದ್ದಾರೆ. ಈ ಹಿಂದೆ ರಸ್ತೆಯಿರುವ ಜಾಗ ತಮ್ಮದೆಂದು ಮಹಿಳೆಯ ಕುಟುಂಬ ಕೋರ್ಟ್ ಮೊರೆ ಹೋಗಿತ್ತು ಕೋರ್ಟ್ ನೀಡಿದ್ದ 15 ದಿನಗಳ ಕಾಲ ನೀಡಿದ್ದ ಅವಧಿ ಪೂರ್ಣಗೊಂಡ‌ ಹಿನ್ನೆಲೆ ನಗರಸಭೆ ಅಧಿಕಾರಿಗಳು ಕಾಂಕ್ರಿಟೀಕರಣಕ್ಕೆ ಮುಂದಾಗಿದ್ದರು. ಈ ವೇಳೆ ಮಹಿಳೆ ಪ್ರತಿಭಟನೆ ನಡೆಸಿದ್ದಾರೆ. 
 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!