ರಸ್ತೆ ಮಧ್ಯೆ ಅಂಗಾತ ಮಲಗಿ ಮಹಿಳೆಯ ಪ್ರತಿಭಟನೆ! ಪೊಲೀಸರು ಸುಸ್ತು

ರಸ್ತೆ ಮಧ್ಯೆ ಅಂಗಾತ ಮಲಗಿ ಮಹಿಳೆಯ ಪ್ರತಿಭಟನೆ! ಪೊಲೀಸರು ಸುಸ್ತು

Suvarna News   | Asianet News
Published : Nov 22, 2020, 03:05 PM ISTUpdated : Nov 22, 2020, 05:42 PM IST

ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದ ಮಹಿಳೆ| ಕಾರವಾರ ನಗರದಲ್ಲಿ ನಡೆದ ಘಟನೆ| ಯಾವುದೇ ತಡೆಯಾಜ್ಞೆಯಿಲ್ಲದ್ದರಿಂದ ಕಾನೂನಿನಂತೆ ರಸ್ತೆ ಅಭಿವೃದ್ಧಿ ಮಾಡಲಾಗತ್ತಿದೆ| ರಸ್ತೆಯನ್ನು ಅಭಿವೃದ್ಧಿ ಪಡಿಸ್ತಿದ್ದೇವೆ ಹೊರತು ಹೊಸ ರಸ್ತೆ ಮಾಡ್ತಿಲ್ಲ ಎಂದು ಅಧಿಕಾರಿಗಳು| 

ಕಾರವಾರ(ನ.22): ರಸ್ತೆ ಕಾಂಕ್ರಿಟೀಕರಣ ವಿರೋಧಿಸಿ ಮಹಿಳೆಯೊಬ್ಬರು ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದ ಘಟನೆ ಇಂದು(ಭಾನುವಾರ) ನಗರದ ಕೋಡಿಭಾಗ್ ರಸ್ತೆಯ ಡೌನ್ ಚರ್ಚ್ ಮುಂಭಾಗ ನಡೆದಿದೆ. ರಸ್ತೆಯಿರುವ ಜಾಗ ತಮ್ಮದೆಂದು ಅಭಿವೃದ್ಧಿಗೆ ಅಡ್ಡಿಪಡಿಸಿ ಮಹಿಳೆ ಪ್ರತಿಭಟನೆ ನಡೆಸಿದ್ದಾರೆ.

ಕಾರಿಗೆ ಕಾರು ಟಚ್‌ ಆಗಿದ್ದಕ್ಕೆ ರಂಪಾಟ: ಸಿನಿಮೀಯ ರೀತಿ ಅಪಘಾತಕ್ಕೆ ಬೆಚ್ಚಿಬಿದ್ದ ಸಾರ್ವಜನಿಕರು

ನಗರಸಭೆ ಅನುದಾನದಡಿ 100 ಮೀಟರ್ ರಸ್ತೆಯನ್ನು ಕಾಂಕ್ರಿಟೀಕರಣಗೊಳಿಸಲು ಮುಂದಾದಾಗ ಮಹಿಳೆ ಅಡ್ಡಿ ಪಡಿಸಿದ್ದಾರೆ. ಈ ಹಿಂದೆ ರಸ್ತೆಯಿರುವ ಜಾಗ ತಮ್ಮದೆಂದು ಮಹಿಳೆಯ ಕುಟುಂಬ ಕೋರ್ಟ್ ಮೊರೆ ಹೋಗಿತ್ತು ಕೋರ್ಟ್ ನೀಡಿದ್ದ 15 ದಿನಗಳ ಕಾಲ ನೀಡಿದ್ದ ಅವಧಿ ಪೂರ್ಣಗೊಂಡ‌ ಹಿನ್ನೆಲೆ ನಗರಸಭೆ ಅಧಿಕಾರಿಗಳು ಕಾಂಕ್ರಿಟೀಕರಣಕ್ಕೆ ಮುಂದಾಗಿದ್ದರು. ಈ ವೇಳೆ ಮಹಿಳೆ ಪ್ರತಿಭಟನೆ ನಡೆಸಿದ್ದಾರೆ. 
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!