ರಸ್ತೆ ಮಧ್ಯೆ ಅಂಗಾತ ಮಲಗಿ ಮಹಿಳೆಯ ಪ್ರತಿಭಟನೆ! ಪೊಲೀಸರು ಸುಸ್ತು

ರಸ್ತೆ ಮಧ್ಯೆ ಅಂಗಾತ ಮಲಗಿ ಮಹಿಳೆಯ ಪ್ರತಿಭಟನೆ! ಪೊಲೀಸರು ಸುಸ್ತು

Suvarna News   | Asianet News
Published : Nov 22, 2020, 03:05 PM ISTUpdated : Nov 22, 2020, 05:42 PM IST

ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದ ಮಹಿಳೆ| ಕಾರವಾರ ನಗರದಲ್ಲಿ ನಡೆದ ಘಟನೆ| ಯಾವುದೇ ತಡೆಯಾಜ್ಞೆಯಿಲ್ಲದ್ದರಿಂದ ಕಾನೂನಿನಂತೆ ರಸ್ತೆ ಅಭಿವೃದ್ಧಿ ಮಾಡಲಾಗತ್ತಿದೆ| ರಸ್ತೆಯನ್ನು ಅಭಿವೃದ್ಧಿ ಪಡಿಸ್ತಿದ್ದೇವೆ ಹೊರತು ಹೊಸ ರಸ್ತೆ ಮಾಡ್ತಿಲ್ಲ ಎಂದು ಅಧಿಕಾರಿಗಳು| 

ಕಾರವಾರ(ನ.22): ರಸ್ತೆ ಕಾಂಕ್ರಿಟೀಕರಣ ವಿರೋಧಿಸಿ ಮಹಿಳೆಯೊಬ್ಬರು ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದ ಘಟನೆ ಇಂದು(ಭಾನುವಾರ) ನಗರದ ಕೋಡಿಭಾಗ್ ರಸ್ತೆಯ ಡೌನ್ ಚರ್ಚ್ ಮುಂಭಾಗ ನಡೆದಿದೆ. ರಸ್ತೆಯಿರುವ ಜಾಗ ತಮ್ಮದೆಂದು ಅಭಿವೃದ್ಧಿಗೆ ಅಡ್ಡಿಪಡಿಸಿ ಮಹಿಳೆ ಪ್ರತಿಭಟನೆ ನಡೆಸಿದ್ದಾರೆ.

ಕಾರಿಗೆ ಕಾರು ಟಚ್‌ ಆಗಿದ್ದಕ್ಕೆ ರಂಪಾಟ: ಸಿನಿಮೀಯ ರೀತಿ ಅಪಘಾತಕ್ಕೆ ಬೆಚ್ಚಿಬಿದ್ದ ಸಾರ್ವಜನಿಕರು

ನಗರಸಭೆ ಅನುದಾನದಡಿ 100 ಮೀಟರ್ ರಸ್ತೆಯನ್ನು ಕಾಂಕ್ರಿಟೀಕರಣಗೊಳಿಸಲು ಮುಂದಾದಾಗ ಮಹಿಳೆ ಅಡ್ಡಿ ಪಡಿಸಿದ್ದಾರೆ. ಈ ಹಿಂದೆ ರಸ್ತೆಯಿರುವ ಜಾಗ ತಮ್ಮದೆಂದು ಮಹಿಳೆಯ ಕುಟುಂಬ ಕೋರ್ಟ್ ಮೊರೆ ಹೋಗಿತ್ತು ಕೋರ್ಟ್ ನೀಡಿದ್ದ 15 ದಿನಗಳ ಕಾಲ ನೀಡಿದ್ದ ಅವಧಿ ಪೂರ್ಣಗೊಂಡ‌ ಹಿನ್ನೆಲೆ ನಗರಸಭೆ ಅಧಿಕಾರಿಗಳು ಕಾಂಕ್ರಿಟೀಕರಣಕ್ಕೆ ಮುಂದಾಗಿದ್ದರು. ಈ ವೇಳೆ ಮಹಿಳೆ ಪ್ರತಿಭಟನೆ ನಡೆಸಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!