ರಸ್ತೆ ಮಧ್ಯೆ ಅಂಗಾತ ಮಲಗಿ ಮಹಿಳೆಯ ಪ್ರತಿಭಟನೆ! ಪೊಲೀಸರು ಸುಸ್ತು

ರಸ್ತೆ ಮಧ್ಯೆ ಅಂಗಾತ ಮಲಗಿ ಮಹಿಳೆಯ ಪ್ರತಿಭಟನೆ! ಪೊಲೀಸರು ಸುಸ್ತು

Suvarna News   | Asianet News
Published : Nov 22, 2020, 03:05 PM ISTUpdated : Nov 22, 2020, 05:42 PM IST

ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದ ಮಹಿಳೆ| ಕಾರವಾರ ನಗರದಲ್ಲಿ ನಡೆದ ಘಟನೆ| ಯಾವುದೇ ತಡೆಯಾಜ್ಞೆಯಿಲ್ಲದ್ದರಿಂದ ಕಾನೂನಿನಂತೆ ರಸ್ತೆ ಅಭಿವೃದ್ಧಿ ಮಾಡಲಾಗತ್ತಿದೆ| ರಸ್ತೆಯನ್ನು ಅಭಿವೃದ್ಧಿ ಪಡಿಸ್ತಿದ್ದೇವೆ ಹೊರತು ಹೊಸ ರಸ್ತೆ ಮಾಡ್ತಿಲ್ಲ ಎಂದು ಅಧಿಕಾರಿಗಳು| 

ಕಾರವಾರ(ನ.22): ರಸ್ತೆ ಕಾಂಕ್ರಿಟೀಕರಣ ವಿರೋಧಿಸಿ ಮಹಿಳೆಯೊಬ್ಬರು ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದ ಘಟನೆ ಇಂದು(ಭಾನುವಾರ) ನಗರದ ಕೋಡಿಭಾಗ್ ರಸ್ತೆಯ ಡೌನ್ ಚರ್ಚ್ ಮುಂಭಾಗ ನಡೆದಿದೆ. ರಸ್ತೆಯಿರುವ ಜಾಗ ತಮ್ಮದೆಂದು ಅಭಿವೃದ್ಧಿಗೆ ಅಡ್ಡಿಪಡಿಸಿ ಮಹಿಳೆ ಪ್ರತಿಭಟನೆ ನಡೆಸಿದ್ದಾರೆ.

ಕಾರಿಗೆ ಕಾರು ಟಚ್‌ ಆಗಿದ್ದಕ್ಕೆ ರಂಪಾಟ: ಸಿನಿಮೀಯ ರೀತಿ ಅಪಘಾತಕ್ಕೆ ಬೆಚ್ಚಿಬಿದ್ದ ಸಾರ್ವಜನಿಕರು

ನಗರಸಭೆ ಅನುದಾನದಡಿ 100 ಮೀಟರ್ ರಸ್ತೆಯನ್ನು ಕಾಂಕ್ರಿಟೀಕರಣಗೊಳಿಸಲು ಮುಂದಾದಾಗ ಮಹಿಳೆ ಅಡ್ಡಿ ಪಡಿಸಿದ್ದಾರೆ. ಈ ಹಿಂದೆ ರಸ್ತೆಯಿರುವ ಜಾಗ ತಮ್ಮದೆಂದು ಮಹಿಳೆಯ ಕುಟುಂಬ ಕೋರ್ಟ್ ಮೊರೆ ಹೋಗಿತ್ತು ಕೋರ್ಟ್ ನೀಡಿದ್ದ 15 ದಿನಗಳ ಕಾಲ ನೀಡಿದ್ದ ಅವಧಿ ಪೂರ್ಣಗೊಂಡ‌ ಹಿನ್ನೆಲೆ ನಗರಸಭೆ ಅಧಿಕಾರಿಗಳು ಕಾಂಕ್ರಿಟೀಕರಣಕ್ಕೆ ಮುಂದಾಗಿದ್ದರು. ಈ ವೇಳೆ ಮಹಿಳೆ ಪ್ರತಿಭಟನೆ ನಡೆಸಿದ್ದಾರೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!