ಟ್ರೆಂಡಿಂಗ್ ಆಯ್ತು ದರ್ಶನ್ ಕೈದಿ ನಂಬರ್ 6106..! ಚಡ್ಡಿ ಹಾಕ್ಕೊಂಡು ಪೋಸ್‌ ಕೊಟ್ಟ ಅಭಿಮಾನಿ..!

ಟ್ರೆಂಡಿಂಗ್ ಆಯ್ತು ದರ್ಶನ್ ಕೈದಿ ನಂಬರ್ 6106..! ಚಡ್ಡಿ ಹಾಕ್ಕೊಂಡು ಪೋಸ್‌ ಕೊಟ್ಟ ಅಭಿಮಾನಿ..!

Published : Jul 08, 2024, 11:05 AM ISTUpdated : Jul 08, 2024, 11:06 AM IST

ಮಾರುಕಟ್ಟೆಗೆ ಬಂತು ದರ್ಶನ್ ಕೈದಿ ನಂಬರ್ ಮೊಬೈಲ್ ಕವರ್..!
ಪುಟ್ಟ ಕಂದಮ್ಮಗೆ ‘ಕೈದಿ’ ರೀತಿ ಡ್ರೆಸ್ ಹಾಕಿ ಫೋಟೋಶೂಟ್..!
ಫೋಟೋ ಶೂಟ್ ಮಾಡಿದ ಪೋಷಕರಿಗೆ ಎದುರಾಯ್ತು ಸಂಕಷ್ಟ..!

ನಟ ದರ್ಶನ್ (Darshan)ತೂಗುದೀಪ ಅಂಡ್ ಗ್ಯಾಂಗ್ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ(Chitradurga Renukaswamy murder) ಮಾಡಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು(Parappana Agrahara Jail) ಸೇರಿದೆ. ಕೊಲೆ ಆರೋಪಿ ನಟ ದರ್ಶನ್ ತೂಗುದೀಪ ಮೇಲಿನ ಅಭಿಮಾನ ಪ್ರದರ್ಶನ ಎಲ್ಲಿಗೆ ಬಂದಿದೆ ಎಂದರೇ, ಕೈ, ಭುಜ, ಎದೆ, ಕುತ್ತಿಗೆ ಆಯ್ತು, ಈಗ ಪುಷ್ಠ ಭಾಗದಲ್ಲಿಯೂ ಕೈದಿ ನಂಬರ್ 6106 ಟ್ಯಾಟೂ(khaidi no.6106 tattoo) ಹಾಕಲಾಗಿದೆ. ದರ್ಶನ್‌ ಅಭಿಮಾನಿಗಳು ಪುಟ್ಟ ಮಗುವಿಗೆ ಕೈದಿ ನಂಬರ್ ಕೊಟ್ಟು ಫೋಟೋ ಶೂಟ್ ಮಾಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅಲ್ಲದೇ ಮಾರುಕಟ್ಟೆಗೆ ದರ್ಶನ್‌ ಕೈದಿ ನಂಬರ್‌ ಮೊಬೈಲ್ ಕವರ್‌ ಸಹ ಬಂದಿದೆ. ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿನತ್ತ ಅಭಿಮಾನಿಗಳು ಬರ್ತಿದ್ದು, ನಾವು ದರ್ಶನ್ ನೋಡಬೇಕು ಜೈಲಿನೊಳಗೆ ಬಿಡಿ ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ವೀಕ್ಷಿಸಿ:  Rain in Karnataka: ರೌದ್ರರೂಪ ತಾಳಿದ ಸಮುದ್ರದ ಅಲೆಗಳು..! ಮಳೆಯ ಅವಾಂತರಕ್ಕೆ ಜನ ಸುಸ್ತೋ ಸುಸ್ತು..!

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!