ಟ್ರೆಂಡಿಂಗ್ ಆಯ್ತು ದರ್ಶನ್ ಕೈದಿ ನಂಬರ್ 6106..! ಚಡ್ಡಿ ಹಾಕ್ಕೊಂಡು ಪೋಸ್‌ ಕೊಟ್ಟ ಅಭಿಮಾನಿ..!

ಟ್ರೆಂಡಿಂಗ್ ಆಯ್ತು ದರ್ಶನ್ ಕೈದಿ ನಂಬರ್ 6106..! ಚಡ್ಡಿ ಹಾಕ್ಕೊಂಡು ಪೋಸ್‌ ಕೊಟ್ಟ ಅಭಿಮಾನಿ..!

Published : Jul 08, 2024, 11:05 AM ISTUpdated : Jul 08, 2024, 11:06 AM IST

ಮಾರುಕಟ್ಟೆಗೆ ಬಂತು ದರ್ಶನ್ ಕೈದಿ ನಂಬರ್ ಮೊಬೈಲ್ ಕವರ್..!
ಪುಟ್ಟ ಕಂದಮ್ಮಗೆ ‘ಕೈದಿ’ ರೀತಿ ಡ್ರೆಸ್ ಹಾಕಿ ಫೋಟೋಶೂಟ್..!
ಫೋಟೋ ಶೂಟ್ ಮಾಡಿದ ಪೋಷಕರಿಗೆ ಎದುರಾಯ್ತು ಸಂಕಷ್ಟ..!

ನಟ ದರ್ಶನ್ (Darshan)ತೂಗುದೀಪ ಅಂಡ್ ಗ್ಯಾಂಗ್ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ(Chitradurga Renukaswamy murder) ಮಾಡಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು(Parappana Agrahara Jail) ಸೇರಿದೆ. ಕೊಲೆ ಆರೋಪಿ ನಟ ದರ್ಶನ್ ತೂಗುದೀಪ ಮೇಲಿನ ಅಭಿಮಾನ ಪ್ರದರ್ಶನ ಎಲ್ಲಿಗೆ ಬಂದಿದೆ ಎಂದರೇ, ಕೈ, ಭುಜ, ಎದೆ, ಕುತ್ತಿಗೆ ಆಯ್ತು, ಈಗ ಪುಷ್ಠ ಭಾಗದಲ್ಲಿಯೂ ಕೈದಿ ನಂಬರ್ 6106 ಟ್ಯಾಟೂ(khaidi no.6106 tattoo) ಹಾಕಲಾಗಿದೆ. ದರ್ಶನ್‌ ಅಭಿಮಾನಿಗಳು ಪುಟ್ಟ ಮಗುವಿಗೆ ಕೈದಿ ನಂಬರ್ ಕೊಟ್ಟು ಫೋಟೋ ಶೂಟ್ ಮಾಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅಲ್ಲದೇ ಮಾರುಕಟ್ಟೆಗೆ ದರ್ಶನ್‌ ಕೈದಿ ನಂಬರ್‌ ಮೊಬೈಲ್ ಕವರ್‌ ಸಹ ಬಂದಿದೆ. ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿನತ್ತ ಅಭಿಮಾನಿಗಳು ಬರ್ತಿದ್ದು, ನಾವು ದರ್ಶನ್ ನೋಡಬೇಕು ಜೈಲಿನೊಳಗೆ ಬಿಡಿ ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ವೀಕ್ಷಿಸಿ:  Rain in Karnataka: ರೌದ್ರರೂಪ ತಾಳಿದ ಸಮುದ್ರದ ಅಲೆಗಳು..! ಮಳೆಯ ಅವಾಂತರಕ್ಕೆ ಜನ ಸುಸ್ತೋ ಸುಸ್ತು..!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!