ಟ್ರೆಂಡಿಂಗ್ ಆಯ್ತು ದರ್ಶನ್ ಕೈದಿ ನಂಬರ್ 6106..! ಚಡ್ಡಿ ಹಾಕ್ಕೊಂಡು ಪೋಸ್‌ ಕೊಟ್ಟ ಅಭಿಮಾನಿ..!

ಟ್ರೆಂಡಿಂಗ್ ಆಯ್ತು ದರ್ಶನ್ ಕೈದಿ ನಂಬರ್ 6106..! ಚಡ್ಡಿ ಹಾಕ್ಕೊಂಡು ಪೋಸ್‌ ಕೊಟ್ಟ ಅಭಿಮಾನಿ..!

Published : Jul 08, 2024, 11:05 AM ISTUpdated : Jul 08, 2024, 11:06 AM IST

ಮಾರುಕಟ್ಟೆಗೆ ಬಂತು ದರ್ಶನ್ ಕೈದಿ ನಂಬರ್ ಮೊಬೈಲ್ ಕವರ್..!
ಪುಟ್ಟ ಕಂದಮ್ಮಗೆ ‘ಕೈದಿ’ ರೀತಿ ಡ್ರೆಸ್ ಹಾಕಿ ಫೋಟೋಶೂಟ್..!
ಫೋಟೋ ಶೂಟ್ ಮಾಡಿದ ಪೋಷಕರಿಗೆ ಎದುರಾಯ್ತು ಸಂಕಷ್ಟ..!

ನಟ ದರ್ಶನ್ (Darshan)ತೂಗುದೀಪ ಅಂಡ್ ಗ್ಯಾಂಗ್ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ(Chitradurga Renukaswamy murder) ಮಾಡಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು(Parappana Agrahara Jail) ಸೇರಿದೆ. ಕೊಲೆ ಆರೋಪಿ ನಟ ದರ್ಶನ್ ತೂಗುದೀಪ ಮೇಲಿನ ಅಭಿಮಾನ ಪ್ರದರ್ಶನ ಎಲ್ಲಿಗೆ ಬಂದಿದೆ ಎಂದರೇ, ಕೈ, ಭುಜ, ಎದೆ, ಕುತ್ತಿಗೆ ಆಯ್ತು, ಈಗ ಪುಷ್ಠ ಭಾಗದಲ್ಲಿಯೂ ಕೈದಿ ನಂಬರ್ 6106 ಟ್ಯಾಟೂ(khaidi no.6106 tattoo) ಹಾಕಲಾಗಿದೆ. ದರ್ಶನ್‌ ಅಭಿಮಾನಿಗಳು ಪುಟ್ಟ ಮಗುವಿಗೆ ಕೈದಿ ನಂಬರ್ ಕೊಟ್ಟು ಫೋಟೋ ಶೂಟ್ ಮಾಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅಲ್ಲದೇ ಮಾರುಕಟ್ಟೆಗೆ ದರ್ಶನ್‌ ಕೈದಿ ನಂಬರ್‌ ಮೊಬೈಲ್ ಕವರ್‌ ಸಹ ಬಂದಿದೆ. ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿನತ್ತ ಅಭಿಮಾನಿಗಳು ಬರ್ತಿದ್ದು, ನಾವು ದರ್ಶನ್ ನೋಡಬೇಕು ಜೈಲಿನೊಳಗೆ ಬಿಡಿ ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ವೀಕ್ಷಿಸಿ:  Rain in Karnataka: ರೌದ್ರರೂಪ ತಾಳಿದ ಸಮುದ್ರದ ಅಲೆಗಳು..! ಮಳೆಯ ಅವಾಂತರಕ್ಕೆ ಜನ ಸುಸ್ತೋ ಸುಸ್ತು..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!