ಟ್ರೆಂಡಿಂಗ್ ಆಯ್ತು ದರ್ಶನ್ ಕೈದಿ ನಂಬರ್ 6106..! ಚಡ್ಡಿ ಹಾಕ್ಕೊಂಡು ಪೋಸ್‌ ಕೊಟ್ಟ ಅಭಿಮಾನಿ..!

ಟ್ರೆಂಡಿಂಗ್ ಆಯ್ತು ದರ್ಶನ್ ಕೈದಿ ನಂಬರ್ 6106..! ಚಡ್ಡಿ ಹಾಕ್ಕೊಂಡು ಪೋಸ್‌ ಕೊಟ್ಟ ಅಭಿಮಾನಿ..!

Published : Jul 08, 2024, 11:05 AM ISTUpdated : Jul 08, 2024, 11:06 AM IST

ಮಾರುಕಟ್ಟೆಗೆ ಬಂತು ದರ್ಶನ್ ಕೈದಿ ನಂಬರ್ ಮೊಬೈಲ್ ಕವರ್..!
ಪುಟ್ಟ ಕಂದಮ್ಮಗೆ ‘ಕೈದಿ’ ರೀತಿ ಡ್ರೆಸ್ ಹಾಕಿ ಫೋಟೋಶೂಟ್..!
ಫೋಟೋ ಶೂಟ್ ಮಾಡಿದ ಪೋಷಕರಿಗೆ ಎದುರಾಯ್ತು ಸಂಕಷ್ಟ..!

ನಟ ದರ್ಶನ್ (Darshan)ತೂಗುದೀಪ ಅಂಡ್ ಗ್ಯಾಂಗ್ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ(Chitradurga Renukaswamy murder) ಮಾಡಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು(Parappana Agrahara Jail) ಸೇರಿದೆ. ಕೊಲೆ ಆರೋಪಿ ನಟ ದರ್ಶನ್ ತೂಗುದೀಪ ಮೇಲಿನ ಅಭಿಮಾನ ಪ್ರದರ್ಶನ ಎಲ್ಲಿಗೆ ಬಂದಿದೆ ಎಂದರೇ, ಕೈ, ಭುಜ, ಎದೆ, ಕುತ್ತಿಗೆ ಆಯ್ತು, ಈಗ ಪುಷ್ಠ ಭಾಗದಲ್ಲಿಯೂ ಕೈದಿ ನಂಬರ್ 6106 ಟ್ಯಾಟೂ(khaidi no.6106 tattoo) ಹಾಕಲಾಗಿದೆ. ದರ್ಶನ್‌ ಅಭಿಮಾನಿಗಳು ಪುಟ್ಟ ಮಗುವಿಗೆ ಕೈದಿ ನಂಬರ್ ಕೊಟ್ಟು ಫೋಟೋ ಶೂಟ್ ಮಾಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅಲ್ಲದೇ ಮಾರುಕಟ್ಟೆಗೆ ದರ್ಶನ್‌ ಕೈದಿ ನಂಬರ್‌ ಮೊಬೈಲ್ ಕವರ್‌ ಸಹ ಬಂದಿದೆ. ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿನತ್ತ ಅಭಿಮಾನಿಗಳು ಬರ್ತಿದ್ದು, ನಾವು ದರ್ಶನ್ ನೋಡಬೇಕು ಜೈಲಿನೊಳಗೆ ಬಿಡಿ ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ವೀಕ್ಷಿಸಿ:  Rain in Karnataka: ರೌದ್ರರೂಪ ತಾಳಿದ ಸಮುದ್ರದ ಅಲೆಗಳು..! ಮಳೆಯ ಅವಾಂತರಕ್ಕೆ ಜನ ಸುಸ್ತೋ ಸುಸ್ತು..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?