ರಾಜೀನಾಮೆ ಕೊಟ್ಟು ಮಾತಾಡಿ! ಛಲವಾದಿಗೆ ಸಚಿವ Priyank Kharge ಟಾಂಗ್ Priyank Kharge Vs Chalavadi Narayanaswamy

ರಾಜೀನಾಮೆ ಕೊಟ್ಟು ಮಾತಾಡಿ! ಛಲವಾದಿಗೆ ಸಚಿವ Priyank Kharge ಟಾಂಗ್ Priyank Kharge Vs Chalavadi Narayanaswamy

Published : May 18, 2025, 07:00 PM IST

ಬಿಜೆಪಿ ಮುಖಂಡ ಛಲವಾದಿ ನಾರಾಯಣಸ್ವಾಮಿಯವರ 'ಕಾಂಗ್ರೆಸ್ ಪಾಕಿಸ್ತಾನ ಪರ' ಎಂಬ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, 'ಅವರಿಗೆ ಇತಿಹಾಸದ ಅರಿವಿದೆಯೇ? ನೈತಿಕತೆಯಿದ್ದರೆ ರಾಜೀನಾಮೆ ನೀಡಿ ಮಾತನಾಡಲಿ, ಆರ್ ಎಸ್ ಎಸ್ ಚಡ್ಡಿ ಹೊತ್ತ ತಕ್ಷಣ ದೊಡ್ಡ ನಾಯಕರಾಗುವುದಿಲ್ಲ' ಎಂದು ಸವಾಲೆಸೆದಿದ್ದಾರೆ. 'ಅಪರೇಷನ್ ಸಿಂಧೂರ'ದಂತಹ ಹೇಳಿಕೆಗಳಿಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ, ಸದನದಲ್ಲಿ ಉತ್ತರಿಸುವುದಾಗಿ ಸ್ಪಷ್ಟಪಡಿಸಿರುವ ಅವರು, ವಿರೋಧ ಪಕ್ಷದವರು ಮೊದಲು ತಮ್ಮ ಪ್ರಶ್ನೆಗಳಿಗೆ ಉತ್ತರಿಸಲಿ ಎಂದಿದ್ದಾರೆ. ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಚರ್ಚೆ ಇಲ್ಲ, 'ಸಾಧನಾ ಸಮಾವೇಶ'ದ ಮೂಲಕ ಸರ್ಕಾರದ ಎರಡು ವರ್ಷಗಳ ಸಾಧನೆ ಹಾಗೂ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವುದೇ ತಮ್ಮ ಆದ್ಯತೆ ಎಂದು ಖರ್ಗೆಯವರು ತಿಳಿಸಿದ್ದಾರೆ. Priyank Kharge Chalavadi Narayanaswamy, Congress Pakistan allegation response, Kharge on RSS Chalavadi, Karnataka political debate Kharge, Priyank Kharge cabinet expansion, government achievements Karnataka Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more