ಸ್ವಾಬ್ ಟೆಸ್ಟ್ ಕೇಂದ್ರಗಳೇ ಜನರಿಗೆ‌ ಕೊರೊನಾ ಸೋಂಕು..!

ಸ್ವಾಬ್ ಟೆಸ್ಟ್ ಕೇಂದ್ರಗಳೇ ಜನರಿಗೆ‌ ಕೊರೊನಾ ಸೋಂಕು..!

Suvarna News   | Asianet News
Published : Jul 22, 2020, 05:28 PM IST

ಹುಬ್ಬಳ್ಳಿ. ಕಿಮ್ಸ್ ಸ್ವಾಬ್ ಟೆಸ್ಟ್ ಕೇಂದ್ರದಲ್ಲಿ ಪರೀಕ್ಷೆಗೆ ಒಳಪಡುವ ಬಹುತೇಕ ಶಂಕಿತರ ವರದಿ ಪಾಸಿಟಿವ್ ಬರುತ್ತಿದೆ. ಗಂಟಲು ದ್ರವ ಸಂಗ್ರಹಿಸುವ ಕೇಂದ್ರವೇ ಸೋಂಕಿನಿಂದ ಕಲುಷಿತಗೊಂಡಿದೆ ಎಂಬ ಕಾರಣಕ್ಕೆ  ಆರು ದಿನಗಳ ಕಾಲ ಸ್ವಾಬ್ ಸಂಗ್ರಹ ನಿಲ್ಲಿಸಲಾಗಿದ್ದು, ಶಂಕಿತರು ಪರದಾಡುವಂತಾಗಿದೆ.

ಹುಬ್ಬಳ್ಳಿ(ಜು.22):  ಸ್ವಾಬ್ ಟೆಸ್ಟ್ ಕೇಂದ್ರಗಳೇ ಜನರಿಗೆ‌ ಕೊರೊನಾ ಸೋಂಕು ಹರಡುತ್ತಿವೆಯಾ? ಹೌದು ಇಂತಹದೊಂದು ಗಂಭೀರ ಆರೋಪ ಈಗ ಸ್ವಾಬ್ ಟೆಸ್ಟ್ ಸೆಂಟರಗಳಿಂದಲೇ ಕೇಳಿ ಬರುತ್ತಿದೆ. 

ಹುಬ್ಬಳ್ಳಿ ಕಿಮ್ಸ್ ಸ್ವಾಬ್ ಟೆಸ್ಟ್ ಕೇಂದ್ರದಲ್ಲಿ ಪರೀಕ್ಷೆಗೆ ಒಳಪಡುವ ಬಹುತೇಕ ಶಂಕಿತರ ವರದಿ ಪಾಸಿಟಿವ್ ಬರುತ್ತಿದೆ. ಗಂಟಲು ದ್ರವ ಸಂಗ್ರಹಿಸುವ ಕೇಂದ್ರವೇ ಸೋಂಕಿನಿಂದ ಕಲುಷಿತಗೊಂಡಿದೆ ಎಂಬ ಕಾರಣಕ್ಕೆ  ಆರು ದಿನಗಳ ಕಾಲ ಸ್ವಾಬ್ ಸಂಗ್ರಹ ನಿಲ್ಲಿಸಲಾಗಿದ್ದು, ಶಂಕಿತರು ಪರದಾಡುವಂತಾಗಿದೆ.

ಅಚ್ಚರಿಯಾದ್ರೂ ಇದು ಸತ್ಯ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಹಾಗೂ ಮಹಾನಗರ ಪಾಲಿಕೆ ಆವರಣದಲ್ಲಿರುವ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಸ್ವಾಬ್ ಟೆಸ್ಟ್ ಮಾಡಿಸುವವರಿದ್ದರೆ. ಸ್ವಲ್ಪ ಮುಂದೂಡಿ.ಯಾಕಂದ್ರೆ ಸ್ವಾಬ್ ಸಂಗ್ರಹಿಸುವ ಪರೀಕ್ಷಾ ಕೇಂದ್ರವೇ ಕೊರೊನಾ ಸೋಂಕಿನಿಂದ ಕಲುಷಿತಗೊಂಡಿದೆಯಂತೆ. ಈ ಕುರಿತಾದ ಒಂದು ವಿಶೇಷ ವರದಿ ಇಲ್ಲಿದೆ ನೋಡಿ.
 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!