ಸ್ವಾಬ್ ಟೆಸ್ಟ್ ಕೇಂದ್ರಗಳೇ ಜನರಿಗೆ‌ ಕೊರೊನಾ ಸೋಂಕು..!

ಸ್ವಾಬ್ ಟೆಸ್ಟ್ ಕೇಂದ್ರಗಳೇ ಜನರಿಗೆ‌ ಕೊರೊನಾ ಸೋಂಕು..!

Suvarna News   | Asianet News
Published : Jul 22, 2020, 05:28 PM IST

ಹುಬ್ಬಳ್ಳಿ. ಕಿಮ್ಸ್ ಸ್ವಾಬ್ ಟೆಸ್ಟ್ ಕೇಂದ್ರದಲ್ಲಿ ಪರೀಕ್ಷೆಗೆ ಒಳಪಡುವ ಬಹುತೇಕ ಶಂಕಿತರ ವರದಿ ಪಾಸಿಟಿವ್ ಬರುತ್ತಿದೆ. ಗಂಟಲು ದ್ರವ ಸಂಗ್ರಹಿಸುವ ಕೇಂದ್ರವೇ ಸೋಂಕಿನಿಂದ ಕಲುಷಿತಗೊಂಡಿದೆ ಎಂಬ ಕಾರಣಕ್ಕೆ  ಆರು ದಿನಗಳ ಕಾಲ ಸ್ವಾಬ್ ಸಂಗ್ರಹ ನಿಲ್ಲಿಸಲಾಗಿದ್ದು, ಶಂಕಿತರು ಪರದಾಡುವಂತಾಗಿದೆ.

ಹುಬ್ಬಳ್ಳಿ(ಜು.22):  ಸ್ವಾಬ್ ಟೆಸ್ಟ್ ಕೇಂದ್ರಗಳೇ ಜನರಿಗೆ‌ ಕೊರೊನಾ ಸೋಂಕು ಹರಡುತ್ತಿವೆಯಾ? ಹೌದು ಇಂತಹದೊಂದು ಗಂಭೀರ ಆರೋಪ ಈಗ ಸ್ವಾಬ್ ಟೆಸ್ಟ್ ಸೆಂಟರಗಳಿಂದಲೇ ಕೇಳಿ ಬರುತ್ತಿದೆ. 

ಹುಬ್ಬಳ್ಳಿ ಕಿಮ್ಸ್ ಸ್ವಾಬ್ ಟೆಸ್ಟ್ ಕೇಂದ್ರದಲ್ಲಿ ಪರೀಕ್ಷೆಗೆ ಒಳಪಡುವ ಬಹುತೇಕ ಶಂಕಿತರ ವರದಿ ಪಾಸಿಟಿವ್ ಬರುತ್ತಿದೆ. ಗಂಟಲು ದ್ರವ ಸಂಗ್ರಹಿಸುವ ಕೇಂದ್ರವೇ ಸೋಂಕಿನಿಂದ ಕಲುಷಿತಗೊಂಡಿದೆ ಎಂಬ ಕಾರಣಕ್ಕೆ  ಆರು ದಿನಗಳ ಕಾಲ ಸ್ವಾಬ್ ಸಂಗ್ರಹ ನಿಲ್ಲಿಸಲಾಗಿದ್ದು, ಶಂಕಿತರು ಪರದಾಡುವಂತಾಗಿದೆ.

ಅಚ್ಚರಿಯಾದ್ರೂ ಇದು ಸತ್ಯ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಹಾಗೂ ಮಹಾನಗರ ಪಾಲಿಕೆ ಆವರಣದಲ್ಲಿರುವ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಸ್ವಾಬ್ ಟೆಸ್ಟ್ ಮಾಡಿಸುವವರಿದ್ದರೆ. ಸ್ವಲ್ಪ ಮುಂದೂಡಿ.ಯಾಕಂದ್ರೆ ಸ್ವಾಬ್ ಸಂಗ್ರಹಿಸುವ ಪರೀಕ್ಷಾ ಕೇಂದ್ರವೇ ಕೊರೊನಾ ಸೋಂಕಿನಿಂದ ಕಲುಷಿತಗೊಂಡಿದೆಯಂತೆ. ಈ ಕುರಿತಾದ ಒಂದು ವಿಶೇಷ ವರದಿ ಇಲ್ಲಿದೆ ನೋಡಿ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?