ಕಾರವಾರದಲ್ಲಿ ಬೃಹತ್ ಹೆಬ್ಬಾವು - ಕಾಳಿಂಗದ ಕಚ್ಚಾಟ : ಅಬ್ಬಬ್ಬಾ ಭಯ ಹುಟ್ಟಿಸುವ ದೃಶ್ಯವದು..!

ಕಾರವಾರದಲ್ಲಿ ಬೃಹತ್ ಹೆಬ್ಬಾವು - ಕಾಳಿಂಗದ ಕಚ್ಚಾಟ : ಅಬ್ಬಬ್ಬಾ ಭಯ ಹುಟ್ಟಿಸುವ ದೃಶ್ಯವದು..!

Suvarna News   | Asianet News
Published : Aug 21, 2021, 09:08 AM IST

 ಹೆಬ್ಬಾವಿನೊಂದಿಗೆ ಕದನಕ್ಕೆ ಇಳಿದ ಕಾಳಿಂಗ ಸರ್ಪವೊಂದು ಹೆಬ್ಬಾವನ್ನೆ ನುಂಗಲೆತ್ನಿಸಿದ ಘಟನೆ ಉತ್ತರ ಕನ್ನಡದ ಕಾರವಾರದಲ್ಲಿ ನಡೆದಿದೆ.    

ಸುಮಾರು ಅರ್ಧ ಗಂಟೆಗಳ ಕಾಲ ಕಾಳಿಂಗ ಹಾಗೂ ಹೆಬ್ಬಾವಿನ ನಡುವೆ ಕದನ ನಡೆದಿದ್ದು,  ಎರಡೂ ಸರ್ಪಗಳು ಪರಸ್ಪರ ಫೈಟ್ ಮಾಡಿವೆ. ಹೆಬ್ಬಾವು ಪ್ರಾಣ ರಕ್ಷಣೆ ಮಾಡಿಕೊಳ್ಳಲು ಹೋರಾಡಿದರೆ ಹೆಬ್ಬಾವನ್ನೆ ನುಂಗಲು ಕಾಳಿಂಗ ಸರ್ಪ ಯತ್ನಿಸಿದೆ. ಎರಡೂ ಹಾವುಗಳು ಗಂಭೀರವಾಗಿ ಗಾಯಗೊಂಡಿದ್ದು ಇದನ್ನು ಕಂಡ ಸ್ಥಳೀಯರು ಅರಣ್ಯ  ಇಲಾಖೆಗೆ ಮಾಹಿತಿ  ನೀಡಿದ್ದಾರೆ. 

ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದ ಎರಡು ಹಾವುಗಳನ್ನು ಬೇರೆ ಮಾಡಿದ್ದು ಕಾಳಿಂಗ ಸರ್ಪ ಓಡಿ ಹೋಗಿದ್ದು ಹೆಬ್ಬಾವಿನ ಸ್ಥಿತಿ ಗಂಭೀರವಾಗಿದೆ. 

 ಕಾರವಾರ (ಆ.21): ಹೆಬ್ಬಾವಿನೊಂದಿಗೆ ಕದನಕ್ಕೆ ಇಳಿದ ಕಾಳಿಂಗ ಸರ್ಪವೊಂದು ಹೆಬ್ಬಾವನ್ನೆ ನುಂಗಲೆತ್ನಿಸಿದ ಘಟನೆ ಉತ್ತರ ಕನ್ನಡದ ಕಾರವಾರದಲ್ಲಿ ನಡೆದಿದೆ.    

ಒಂದು ಹೆಣ್ಣಿನೊಂದಿಗೆ ಸರತಿಯಲ್ಲಿ ಕೂಡುವ 6 ಗಂಡು ಹಾವು : ಹೆಬ್ಬಾವಿನ ಕುತೂಹಲದ ಸಂತಾನೋತ್ಪತ್ತಿ ಕ್ರಿಯೆ

ಸುಮಾರು ಅರ್ಧ ಗಂಟೆಗಳ ಕಾಲ ಕಾಳಿಂಗ ಹಾಗೂ ಹೆಬ್ಬಾವಿನ ನಡುವೆ ಕದನ ನಡೆದಿದ್ದು,  ಎರಡೂ ಸರ್ಪಗಳು ಪರಸ್ಪರ ಫೈಟ್ ಮಾಡಿವೆ. ಹೆಬ್ಬಾವು ಪ್ರಾಣ ರಕ್ಷಣೆ ಮಾಡಿಕೊಳ್ಳಲು ಹೋರಾಡಿದರೆ ಹೆಬ್ಬಾವನ್ನೆ ನುಂಗಲು ಕಾಳಿಂಗ ಸರ್ಪ ಯತ್ನಿಸಿದೆ. ಎರಡೂ ಹಾವುಗಳು ಗಂಭೀರವಾಗಿ ಗಾಯಗೊಂಡಿದ್ದು ಇದನ್ನು ಕಂಡ ಸ್ಥಳೀಯರು ಅರಣ್ಯ  ಇಲಾಖೆಗೆ ಮಾಹಿತಿ  ನೀಡಿದ್ದಾರೆ. 

ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದ ಎರಡು ಹಾವುಗಳನ್ನು ಬೇರೆ ಮಾಡಿದ್ದು ಕಾಳಿಂಗ ಸರ್ಪ ಓಡಿ ಹೋಗಿದ್ದು ಹೆಬ್ಬಾವಿನ ಸ್ಥಿತಿ ಗಂಭೀರವಾಗಿದೆ. 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!