ಕಾರವಾರದಲ್ಲಿ ಬೃಹತ್ ಹೆಬ್ಬಾವು - ಕಾಳಿಂಗದ ಕಚ್ಚಾಟ : ಅಬ್ಬಬ್ಬಾ ಭಯ ಹುಟ್ಟಿಸುವ ದೃಶ್ಯವದು..!

ಕಾರವಾರದಲ್ಲಿ ಬೃಹತ್ ಹೆಬ್ಬಾವು - ಕಾಳಿಂಗದ ಕಚ್ಚಾಟ : ಅಬ್ಬಬ್ಬಾ ಭಯ ಹುಟ್ಟಿಸುವ ದೃಶ್ಯವದು..!

Suvarna News   | Asianet News
Published : Aug 21, 2021, 09:08 AM IST

 ಹೆಬ್ಬಾವಿನೊಂದಿಗೆ ಕದನಕ್ಕೆ ಇಳಿದ ಕಾಳಿಂಗ ಸರ್ಪವೊಂದು ಹೆಬ್ಬಾವನ್ನೆ ನುಂಗಲೆತ್ನಿಸಿದ ಘಟನೆ ಉತ್ತರ ಕನ್ನಡದ ಕಾರವಾರದಲ್ಲಿ ನಡೆದಿದೆ.    

ಸುಮಾರು ಅರ್ಧ ಗಂಟೆಗಳ ಕಾಲ ಕಾಳಿಂಗ ಹಾಗೂ ಹೆಬ್ಬಾವಿನ ನಡುವೆ ಕದನ ನಡೆದಿದ್ದು,  ಎರಡೂ ಸರ್ಪಗಳು ಪರಸ್ಪರ ಫೈಟ್ ಮಾಡಿವೆ. ಹೆಬ್ಬಾವು ಪ್ರಾಣ ರಕ್ಷಣೆ ಮಾಡಿಕೊಳ್ಳಲು ಹೋರಾಡಿದರೆ ಹೆಬ್ಬಾವನ್ನೆ ನುಂಗಲು ಕಾಳಿಂಗ ಸರ್ಪ ಯತ್ನಿಸಿದೆ. ಎರಡೂ ಹಾವುಗಳು ಗಂಭೀರವಾಗಿ ಗಾಯಗೊಂಡಿದ್ದು ಇದನ್ನು ಕಂಡ ಸ್ಥಳೀಯರು ಅರಣ್ಯ  ಇಲಾಖೆಗೆ ಮಾಹಿತಿ  ನೀಡಿದ್ದಾರೆ. 

ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದ ಎರಡು ಹಾವುಗಳನ್ನು ಬೇರೆ ಮಾಡಿದ್ದು ಕಾಳಿಂಗ ಸರ್ಪ ಓಡಿ ಹೋಗಿದ್ದು ಹೆಬ್ಬಾವಿನ ಸ್ಥಿತಿ ಗಂಭೀರವಾಗಿದೆ. 

 ಕಾರವಾರ (ಆ.21): ಹೆಬ್ಬಾವಿನೊಂದಿಗೆ ಕದನಕ್ಕೆ ಇಳಿದ ಕಾಳಿಂಗ ಸರ್ಪವೊಂದು ಹೆಬ್ಬಾವನ್ನೆ ನುಂಗಲೆತ್ನಿಸಿದ ಘಟನೆ ಉತ್ತರ ಕನ್ನಡದ ಕಾರವಾರದಲ್ಲಿ ನಡೆದಿದೆ.    

ಒಂದು ಹೆಣ್ಣಿನೊಂದಿಗೆ ಸರತಿಯಲ್ಲಿ ಕೂಡುವ 6 ಗಂಡು ಹಾವು : ಹೆಬ್ಬಾವಿನ ಕುತೂಹಲದ ಸಂತಾನೋತ್ಪತ್ತಿ ಕ್ರಿಯೆ

ಸುಮಾರು ಅರ್ಧ ಗಂಟೆಗಳ ಕಾಲ ಕಾಳಿಂಗ ಹಾಗೂ ಹೆಬ್ಬಾವಿನ ನಡುವೆ ಕದನ ನಡೆದಿದ್ದು,  ಎರಡೂ ಸರ್ಪಗಳು ಪರಸ್ಪರ ಫೈಟ್ ಮಾಡಿವೆ. ಹೆಬ್ಬಾವು ಪ್ರಾಣ ರಕ್ಷಣೆ ಮಾಡಿಕೊಳ್ಳಲು ಹೋರಾಡಿದರೆ ಹೆಬ್ಬಾವನ್ನೆ ನುಂಗಲು ಕಾಳಿಂಗ ಸರ್ಪ ಯತ್ನಿಸಿದೆ. ಎರಡೂ ಹಾವುಗಳು ಗಂಭೀರವಾಗಿ ಗಾಯಗೊಂಡಿದ್ದು ಇದನ್ನು ಕಂಡ ಸ್ಥಳೀಯರು ಅರಣ್ಯ  ಇಲಾಖೆಗೆ ಮಾಹಿತಿ  ನೀಡಿದ್ದಾರೆ. 

ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದ ಎರಡು ಹಾವುಗಳನ್ನು ಬೇರೆ ಮಾಡಿದ್ದು ಕಾಳಿಂಗ ಸರ್ಪ ಓಡಿ ಹೋಗಿದ್ದು ಹೆಬ್ಬಾವಿನ ಸ್ಥಿತಿ ಗಂಭೀರವಾಗಿದೆ. 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?