ಕಾರವಾರದಲ್ಲಿ ಬೃಹತ್ ಹೆಬ್ಬಾವು - ಕಾಳಿಂಗದ ಕಚ್ಚಾಟ : ಅಬ್ಬಬ್ಬಾ ಭಯ ಹುಟ್ಟಿಸುವ ದೃಶ್ಯವದು..!

ಕಾರವಾರದಲ್ಲಿ ಬೃಹತ್ ಹೆಬ್ಬಾವು - ಕಾಳಿಂಗದ ಕಚ್ಚಾಟ : ಅಬ್ಬಬ್ಬಾ ಭಯ ಹುಟ್ಟಿಸುವ ದೃಶ್ಯವದು..!

Suvarna News   | Asianet News
Published : Aug 21, 2021, 09:08 AM IST

 ಹೆಬ್ಬಾವಿನೊಂದಿಗೆ ಕದನಕ್ಕೆ ಇಳಿದ ಕಾಳಿಂಗ ಸರ್ಪವೊಂದು ಹೆಬ್ಬಾವನ್ನೆ ನುಂಗಲೆತ್ನಿಸಿದ ಘಟನೆ ಉತ್ತರ ಕನ್ನಡದ ಕಾರವಾರದಲ್ಲಿ ನಡೆದಿದೆ.    

ಸುಮಾರು ಅರ್ಧ ಗಂಟೆಗಳ ಕಾಲ ಕಾಳಿಂಗ ಹಾಗೂ ಹೆಬ್ಬಾವಿನ ನಡುವೆ ಕದನ ನಡೆದಿದ್ದು,  ಎರಡೂ ಸರ್ಪಗಳು ಪರಸ್ಪರ ಫೈಟ್ ಮಾಡಿವೆ. ಹೆಬ್ಬಾವು ಪ್ರಾಣ ರಕ್ಷಣೆ ಮಾಡಿಕೊಳ್ಳಲು ಹೋರಾಡಿದರೆ ಹೆಬ್ಬಾವನ್ನೆ ನುಂಗಲು ಕಾಳಿಂಗ ಸರ್ಪ ಯತ್ನಿಸಿದೆ. ಎರಡೂ ಹಾವುಗಳು ಗಂಭೀರವಾಗಿ ಗಾಯಗೊಂಡಿದ್ದು ಇದನ್ನು ಕಂಡ ಸ್ಥಳೀಯರು ಅರಣ್ಯ  ಇಲಾಖೆಗೆ ಮಾಹಿತಿ  ನೀಡಿದ್ದಾರೆ. 

ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದ ಎರಡು ಹಾವುಗಳನ್ನು ಬೇರೆ ಮಾಡಿದ್ದು ಕಾಳಿಂಗ ಸರ್ಪ ಓಡಿ ಹೋಗಿದ್ದು ಹೆಬ್ಬಾವಿನ ಸ್ಥಿತಿ ಗಂಭೀರವಾಗಿದೆ. 

 ಕಾರವಾರ (ಆ.21): ಹೆಬ್ಬಾವಿನೊಂದಿಗೆ ಕದನಕ್ಕೆ ಇಳಿದ ಕಾಳಿಂಗ ಸರ್ಪವೊಂದು ಹೆಬ್ಬಾವನ್ನೆ ನುಂಗಲೆತ್ನಿಸಿದ ಘಟನೆ ಉತ್ತರ ಕನ್ನಡದ ಕಾರವಾರದಲ್ಲಿ ನಡೆದಿದೆ.    

ಒಂದು ಹೆಣ್ಣಿನೊಂದಿಗೆ ಸರತಿಯಲ್ಲಿ ಕೂಡುವ 6 ಗಂಡು ಹಾವು : ಹೆಬ್ಬಾವಿನ ಕುತೂಹಲದ ಸಂತಾನೋತ್ಪತ್ತಿ ಕ್ರಿಯೆ

ಸುಮಾರು ಅರ್ಧ ಗಂಟೆಗಳ ಕಾಲ ಕಾಳಿಂಗ ಹಾಗೂ ಹೆಬ್ಬಾವಿನ ನಡುವೆ ಕದನ ನಡೆದಿದ್ದು,  ಎರಡೂ ಸರ್ಪಗಳು ಪರಸ್ಪರ ಫೈಟ್ ಮಾಡಿವೆ. ಹೆಬ್ಬಾವು ಪ್ರಾಣ ರಕ್ಷಣೆ ಮಾಡಿಕೊಳ್ಳಲು ಹೋರಾಡಿದರೆ ಹೆಬ್ಬಾವನ್ನೆ ನುಂಗಲು ಕಾಳಿಂಗ ಸರ್ಪ ಯತ್ನಿಸಿದೆ. ಎರಡೂ ಹಾವುಗಳು ಗಂಭೀರವಾಗಿ ಗಾಯಗೊಂಡಿದ್ದು ಇದನ್ನು ಕಂಡ ಸ್ಥಳೀಯರು ಅರಣ್ಯ  ಇಲಾಖೆಗೆ ಮಾಹಿತಿ  ನೀಡಿದ್ದಾರೆ. 

ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದ ಎರಡು ಹಾವುಗಳನ್ನು ಬೇರೆ ಮಾಡಿದ್ದು ಕಾಳಿಂಗ ಸರ್ಪ ಓಡಿ ಹೋಗಿದ್ದು ಹೆಬ್ಬಾವಿನ ಸ್ಥಿತಿ ಗಂಭೀರವಾಗಿದೆ. 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!