ಕಾರವಾರದಲ್ಲಿ ಬೃಹತ್ ಹೆಬ್ಬಾವು - ಕಾಳಿಂಗದ ಕಚ್ಚಾಟ : ಅಬ್ಬಬ್ಬಾ ಭಯ ಹುಟ್ಟಿಸುವ ದೃಶ್ಯವದು..!

ಕಾರವಾರದಲ್ಲಿ ಬೃಹತ್ ಹೆಬ್ಬಾವು - ಕಾಳಿಂಗದ ಕಚ್ಚಾಟ : ಅಬ್ಬಬ್ಬಾ ಭಯ ಹುಟ್ಟಿಸುವ ದೃಶ್ಯವದು..!

Published : Aug 21, 2021, 09:08 AM IST

 ಹೆಬ್ಬಾವಿನೊಂದಿಗೆ ಕದನಕ್ಕೆ ಇಳಿದ ಕಾಳಿಂಗ ಸರ್ಪವೊಂದು ಹೆಬ್ಬಾವನ್ನೆ ನುಂಗಲೆತ್ನಿಸಿದ ಘಟನೆ ಉತ್ತರ ಕನ್ನಡದ ಕಾರವಾರದಲ್ಲಿ ನಡೆದಿದೆ.    

ಸುಮಾರು ಅರ್ಧ ಗಂಟೆಗಳ ಕಾಲ ಕಾಳಿಂಗ ಹಾಗೂ ಹೆಬ್ಬಾವಿನ ನಡುವೆ ಕದನ ನಡೆದಿದ್ದು,  ಎರಡೂ ಸರ್ಪಗಳು ಪರಸ್ಪರ ಫೈಟ್ ಮಾಡಿವೆ. ಹೆಬ್ಬಾವು ಪ್ರಾಣ ರಕ್ಷಣೆ ಮಾಡಿಕೊಳ್ಳಲು ಹೋರಾಡಿದರೆ ಹೆಬ್ಬಾವನ್ನೆ ನುಂಗಲು ಕಾಳಿಂಗ ಸರ್ಪ ಯತ್ನಿಸಿದೆ. ಎರಡೂ ಹಾವುಗಳು ಗಂಭೀರವಾಗಿ ಗಾಯಗೊಂಡಿದ್ದು ಇದನ್ನು ಕಂಡ ಸ್ಥಳೀಯರು ಅರಣ್ಯ  ಇಲಾಖೆಗೆ ಮಾಹಿತಿ  ನೀಡಿದ್ದಾರೆ. 

ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದ ಎರಡು ಹಾವುಗಳನ್ನು ಬೇರೆ ಮಾಡಿದ್ದು ಕಾಳಿಂಗ ಸರ್ಪ ಓಡಿ ಹೋಗಿದ್ದು ಹೆಬ್ಬಾವಿನ ಸ್ಥಿತಿ ಗಂಭೀರವಾಗಿದೆ. 

 ಕಾರವಾರ (ಆ.21): ಹೆಬ್ಬಾವಿನೊಂದಿಗೆ ಕದನಕ್ಕೆ ಇಳಿದ ಕಾಳಿಂಗ ಸರ್ಪವೊಂದು ಹೆಬ್ಬಾವನ್ನೆ ನುಂಗಲೆತ್ನಿಸಿದ ಘಟನೆ ಉತ್ತರ ಕನ್ನಡದ ಕಾರವಾರದಲ್ಲಿ ನಡೆದಿದೆ.    

ಒಂದು ಹೆಣ್ಣಿನೊಂದಿಗೆ ಸರತಿಯಲ್ಲಿ ಕೂಡುವ 6 ಗಂಡು ಹಾವು : ಹೆಬ್ಬಾವಿನ ಕುತೂಹಲದ ಸಂತಾನೋತ್ಪತ್ತಿ ಕ್ರಿಯೆ

ಸುಮಾರು ಅರ್ಧ ಗಂಟೆಗಳ ಕಾಲ ಕಾಳಿಂಗ ಹಾಗೂ ಹೆಬ್ಬಾವಿನ ನಡುವೆ ಕದನ ನಡೆದಿದ್ದು,  ಎರಡೂ ಸರ್ಪಗಳು ಪರಸ್ಪರ ಫೈಟ್ ಮಾಡಿವೆ. ಹೆಬ್ಬಾವು ಪ್ರಾಣ ರಕ್ಷಣೆ ಮಾಡಿಕೊಳ್ಳಲು ಹೋರಾಡಿದರೆ ಹೆಬ್ಬಾವನ್ನೆ ನುಂಗಲು ಕಾಳಿಂಗ ಸರ್ಪ ಯತ್ನಿಸಿದೆ. ಎರಡೂ ಹಾವುಗಳು ಗಂಭೀರವಾಗಿ ಗಾಯಗೊಂಡಿದ್ದು ಇದನ್ನು ಕಂಡ ಸ್ಥಳೀಯರು ಅರಣ್ಯ  ಇಲಾಖೆಗೆ ಮಾಹಿತಿ  ನೀಡಿದ್ದಾರೆ. 

ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದ ಎರಡು ಹಾವುಗಳನ್ನು ಬೇರೆ ಮಾಡಿದ್ದು ಕಾಳಿಂಗ ಸರ್ಪ ಓಡಿ ಹೋಗಿದ್ದು ಹೆಬ್ಬಾವಿನ ಸ್ಥಿತಿ ಗಂಭೀರವಾಗಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!