ಕಾರವಾರದಲ್ಲಿ ಬೃಹತ್ ಹೆಬ್ಬಾವು - ಕಾಳಿಂಗದ ಕಚ್ಚಾಟ : ಅಬ್ಬಬ್ಬಾ ಭಯ ಹುಟ್ಟಿಸುವ ದೃಶ್ಯವದು..!

ಕಾರವಾರದಲ್ಲಿ ಬೃಹತ್ ಹೆಬ್ಬಾವು - ಕಾಳಿಂಗದ ಕಚ್ಚಾಟ : ಅಬ್ಬಬ್ಬಾ ಭಯ ಹುಟ್ಟಿಸುವ ದೃಶ್ಯವದು..!

Suvarna News   | Asianet News
Published : Aug 21, 2021, 09:08 AM IST

 ಹೆಬ್ಬಾವಿನೊಂದಿಗೆ ಕದನಕ್ಕೆ ಇಳಿದ ಕಾಳಿಂಗ ಸರ್ಪವೊಂದು ಹೆಬ್ಬಾವನ್ನೆ ನುಂಗಲೆತ್ನಿಸಿದ ಘಟನೆ ಉತ್ತರ ಕನ್ನಡದ ಕಾರವಾರದಲ್ಲಿ ನಡೆದಿದೆ.    

ಸುಮಾರು ಅರ್ಧ ಗಂಟೆಗಳ ಕಾಲ ಕಾಳಿಂಗ ಹಾಗೂ ಹೆಬ್ಬಾವಿನ ನಡುವೆ ಕದನ ನಡೆದಿದ್ದು,  ಎರಡೂ ಸರ್ಪಗಳು ಪರಸ್ಪರ ಫೈಟ್ ಮಾಡಿವೆ. ಹೆಬ್ಬಾವು ಪ್ರಾಣ ರಕ್ಷಣೆ ಮಾಡಿಕೊಳ್ಳಲು ಹೋರಾಡಿದರೆ ಹೆಬ್ಬಾವನ್ನೆ ನುಂಗಲು ಕಾಳಿಂಗ ಸರ್ಪ ಯತ್ನಿಸಿದೆ. ಎರಡೂ ಹಾವುಗಳು ಗಂಭೀರವಾಗಿ ಗಾಯಗೊಂಡಿದ್ದು ಇದನ್ನು ಕಂಡ ಸ್ಥಳೀಯರು ಅರಣ್ಯ  ಇಲಾಖೆಗೆ ಮಾಹಿತಿ  ನೀಡಿದ್ದಾರೆ. 

ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದ ಎರಡು ಹಾವುಗಳನ್ನು ಬೇರೆ ಮಾಡಿದ್ದು ಕಾಳಿಂಗ ಸರ್ಪ ಓಡಿ ಹೋಗಿದ್ದು ಹೆಬ್ಬಾವಿನ ಸ್ಥಿತಿ ಗಂಭೀರವಾಗಿದೆ. 

 ಕಾರವಾರ (ಆ.21): ಹೆಬ್ಬಾವಿನೊಂದಿಗೆ ಕದನಕ್ಕೆ ಇಳಿದ ಕಾಳಿಂಗ ಸರ್ಪವೊಂದು ಹೆಬ್ಬಾವನ್ನೆ ನುಂಗಲೆತ್ನಿಸಿದ ಘಟನೆ ಉತ್ತರ ಕನ್ನಡದ ಕಾರವಾರದಲ್ಲಿ ನಡೆದಿದೆ.    

ಒಂದು ಹೆಣ್ಣಿನೊಂದಿಗೆ ಸರತಿಯಲ್ಲಿ ಕೂಡುವ 6 ಗಂಡು ಹಾವು : ಹೆಬ್ಬಾವಿನ ಕುತೂಹಲದ ಸಂತಾನೋತ್ಪತ್ತಿ ಕ್ರಿಯೆ

ಸುಮಾರು ಅರ್ಧ ಗಂಟೆಗಳ ಕಾಲ ಕಾಳಿಂಗ ಹಾಗೂ ಹೆಬ್ಬಾವಿನ ನಡುವೆ ಕದನ ನಡೆದಿದ್ದು,  ಎರಡೂ ಸರ್ಪಗಳು ಪರಸ್ಪರ ಫೈಟ್ ಮಾಡಿವೆ. ಹೆಬ್ಬಾವು ಪ್ರಾಣ ರಕ್ಷಣೆ ಮಾಡಿಕೊಳ್ಳಲು ಹೋರಾಡಿದರೆ ಹೆಬ್ಬಾವನ್ನೆ ನುಂಗಲು ಕಾಳಿಂಗ ಸರ್ಪ ಯತ್ನಿಸಿದೆ. ಎರಡೂ ಹಾವುಗಳು ಗಂಭೀರವಾಗಿ ಗಾಯಗೊಂಡಿದ್ದು ಇದನ್ನು ಕಂಡ ಸ್ಥಳೀಯರು ಅರಣ್ಯ  ಇಲಾಖೆಗೆ ಮಾಹಿತಿ  ನೀಡಿದ್ದಾರೆ. 

ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದ ಎರಡು ಹಾವುಗಳನ್ನು ಬೇರೆ ಮಾಡಿದ್ದು ಕಾಳಿಂಗ ಸರ್ಪ ಓಡಿ ಹೋಗಿದ್ದು ಹೆಬ್ಬಾವಿನ ಸ್ಥಿತಿ ಗಂಭೀರವಾಗಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?