ಮುತ್ತಿನ ಮತ್ತೇ.. ಕೆಆರ್‌ ಪೇಟೆ ನಿಲ್ದಾಣದಲ್ಲಿಯೇ ಮೈಮರೆತ ಜೋಡಿ!  ವಿಡಿಯೋ ವೈರಲ್

ಮುತ್ತಿನ ಮತ್ತೇ.. ಕೆಆರ್‌ ಪೇಟೆ ನಿಲ್ದಾಣದಲ್ಲಿಯೇ ಮೈಮರೆತ ಜೋಡಿ!  ವಿಡಿಯೋ ವೈರಲ್

Published : Feb 10, 2021, 05:03 PM IST

ವ್ಯಾಲೆಂಟೈನ್ಸ್ ದಿನ ಹತ್ತಿರ ಬರುತ್ತಿದ್ದಂತೆ ಮೈಮರೆತ ಯುವ ಜೋಡಿ!/ ಬಸ್ ಸ್ಟಾಂಡ್‌ನಲ್ಲೇ ಯುವತಿ ಜೊತೆ ಚುಂಬಿಸಿ ಅಶ್ಲೀಲ ವರ್ತನೆ/ ಮಂಡ್ಯದ ಕೆ.ಆರ್.ಪೇಟೆ  ಬಸ್ ನಿಲ್ದಾಣದಲ್ಲಿ ನಡೆದಿರೋ ಘಟನೆ/ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರೋ ಚುಂಬನದ ವಿಡಿಯೋ ಹಾಡುಹಗಲೇ ಸಾರ್ವಜನಿಕ ಪ್ರದೇಶದಲ್ಲಿ ಯುವ ಜೋಡಿಯ ಚುಂಬನ

ಮಂಡ್ಯ (ಫೆ. 10)   ವ್ಯಾಲೆಂಟೈನ್ಸ್ ದಿನ ಹತ್ತಿರ ಬರುತ್ತಿದ್ದಂತೆ ಯುವ ಜೋಡಿ ಬಸ್ ನಿಲ್ದಾಣದಲ್ಲೇ ಮೈಮರೆತಿದೆ ಬಸ್ ಸ್ಟಾಂಡ್‌ನಲ್ಲೇ ಚುಂಬನ-ಸರಸ ನಡೆದಿದೆ.

ಚೆಂಬರ್‌ನಲ್ಲೇ ದಂಡಾಧಿಕಾರಿ ಮುತ್ತಿನ ಸುರಿಮಳೆ.. ಮುಂದೆ ಏನಾಯ್ತು?

ಮಂಡ್ಯದ ಕೆ.ಆರ್.ಪೇಟೆ  ಬಸ್ ನಿಲ್ದಾಣದಲ್ಲಿ ಚುಂಬನ ಕಾರ್ಯ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?