ಬೆಳಗಾವಿ;  ಪೊಲೀಸರಿಂದ ಬಿಜೆಪಿ ಶಾಸಕರಿಗೆ ಹೂಮಳೆ... ಕೊರೋನಾ ರೂಲ್ಸ್ ಕೇಳೋರಿಲ್ಲ

ಬೆಳಗಾವಿ;  ಪೊಲೀಸರಿಂದ ಬಿಜೆಪಿ ಶಾಸಕರಿಗೆ ಹೂಮಳೆ... ಕೊರೋನಾ ರೂಲ್ಸ್ ಕೇಳೋರಿಲ್ಲ

Published : Sep 04, 2021, 04:41 PM IST

* ಕೊರೋನಾ ನಡುವೆ ಮೀತಿ ಮೀರಿದ ಬಿಜೆಪಿ ಶಾಸಕರ ವರ್ತನೆ
* ಶಾಸಕರ ಮನೆಗೆ ಬಂದು ಸನ್ಮಾನ ಮಾಡಿದ ಪೊಲೀಸರು
* ಕೊರೋನಾ ನಿಯಮಗಳಿಗೆ ಕಿಮ್ಮತ್ತೇ ಇಲ್ಲ
* ನಾಗರಿಕರ ಪ್ರಶ್ನೆಗೆ ಉತ್ತರ ನೀಡುವವರು ಯಾರು?

ಬೆಳಗಾವಿ(ಸೆ. 04)   ಕೊರೋನಾ ನಡುವೆ ಬಿಜೆಪಿ ಶಾಸಕರ ವರ್ತನೆ ಮಾತ್ರ ಮೀತಿ ಮೀರಿದೆ. ಜನರಿಗೆ ಬುದ್ಧಿ ಹೇಳಬೇಕಾದ ನಾಯಕರೇ ಈ ರೀತಿ ಕಾಣಿಸಿಕೊಂಡರೆ ಹೇಗೆ? ಇದಕ್ಕೆ ಉತ್ತರ ಹೇಳುವವರು ಯಾರು? 

ಗಣೇಶ ಹಬ್ಬ ಆಚರಣೆ.. ಈಶ್ವರಪ್ಪ ಕೊಟ್ಟ ರಿಯಾಕ್ಷನ್

ಪೊಲೀಸ್ ಅಧಿಕಾರಿಗಳು ಶಾಸಕರ ಮನೆಗೆ ಬಂದು ಸತ್ಕಾರ ಮಾಡಿದ್ದಾರೆ. ಬೈಲಹೊಂಗಲ ಪೊಲೀಸ್ ಅಧಿಕಾರಿಗಳ ಈ ನಡೆ ಮತ್ತು ಸನ್ಮಾನ ಮಾಡಿಸಿಕೊಂಡ ಶಾಸಕರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರಾಜ್ಯದಲ್ಲಿ ಕೊರೋನಾ ಒಂದು ಹಂತದ ನಿಯಂತ್ರಣದಲ್ಲಿದ್ದರೂ ಈ ರೀತಿ ನಡೆದುಕೊಳ್ಳುತ್ತಿರುವ ಬಗ್ಗೆ ಯಾರೂ ಉತ್ತರ ನೀಡುವವರಿಲ್ಲ.

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!