ಬೆಳಗಾವಿ;  ಪೊಲೀಸರಿಂದ ಬಿಜೆಪಿ ಶಾಸಕರಿಗೆ ಹೂಮಳೆ... ಕೊರೋನಾ ರೂಲ್ಸ್ ಕೇಳೋರಿಲ್ಲ

ಬೆಳಗಾವಿ;  ಪೊಲೀಸರಿಂದ ಬಿಜೆಪಿ ಶಾಸಕರಿಗೆ ಹೂಮಳೆ... ಕೊರೋನಾ ರೂಲ್ಸ್ ಕೇಳೋರಿಲ್ಲ

Published : Sep 04, 2021, 04:41 PM IST

* ಕೊರೋನಾ ನಡುವೆ ಮೀತಿ ಮೀರಿದ ಬಿಜೆಪಿ ಶಾಸಕರ ವರ್ತನೆ
* ಶಾಸಕರ ಮನೆಗೆ ಬಂದು ಸನ್ಮಾನ ಮಾಡಿದ ಪೊಲೀಸರು
* ಕೊರೋನಾ ನಿಯಮಗಳಿಗೆ ಕಿಮ್ಮತ್ತೇ ಇಲ್ಲ
* ನಾಗರಿಕರ ಪ್ರಶ್ನೆಗೆ ಉತ್ತರ ನೀಡುವವರು ಯಾರು?

ಬೆಳಗಾವಿ(ಸೆ. 04)   ಕೊರೋನಾ ನಡುವೆ ಬಿಜೆಪಿ ಶಾಸಕರ ವರ್ತನೆ ಮಾತ್ರ ಮೀತಿ ಮೀರಿದೆ. ಜನರಿಗೆ ಬುದ್ಧಿ ಹೇಳಬೇಕಾದ ನಾಯಕರೇ ಈ ರೀತಿ ಕಾಣಿಸಿಕೊಂಡರೆ ಹೇಗೆ? ಇದಕ್ಕೆ ಉತ್ತರ ಹೇಳುವವರು ಯಾರು? 

ಗಣೇಶ ಹಬ್ಬ ಆಚರಣೆ.. ಈಶ್ವರಪ್ಪ ಕೊಟ್ಟ ರಿಯಾಕ್ಷನ್

ಪೊಲೀಸ್ ಅಧಿಕಾರಿಗಳು ಶಾಸಕರ ಮನೆಗೆ ಬಂದು ಸತ್ಕಾರ ಮಾಡಿದ್ದಾರೆ. ಬೈಲಹೊಂಗಲ ಪೊಲೀಸ್ ಅಧಿಕಾರಿಗಳ ಈ ನಡೆ ಮತ್ತು ಸನ್ಮಾನ ಮಾಡಿಸಿಕೊಂಡ ಶಾಸಕರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರಾಜ್ಯದಲ್ಲಿ ಕೊರೋನಾ ಒಂದು ಹಂತದ ನಿಯಂತ್ರಣದಲ್ಲಿದ್ದರೂ ಈ ರೀತಿ ನಡೆದುಕೊಳ್ಳುತ್ತಿರುವ ಬಗ್ಗೆ ಯಾರೂ ಉತ್ತರ ನೀಡುವವರಿಲ್ಲ.

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!