ಬೆಳಗಾವಿ;  ಪೊಲೀಸರಿಂದ ಬಿಜೆಪಿ ಶಾಸಕರಿಗೆ ಹೂಮಳೆ... ಕೊರೋನಾ ರೂಲ್ಸ್ ಕೇಳೋರಿಲ್ಲ

ಬೆಳಗಾವಿ;  ಪೊಲೀಸರಿಂದ ಬಿಜೆಪಿ ಶಾಸಕರಿಗೆ ಹೂಮಳೆ... ಕೊರೋನಾ ರೂಲ್ಸ್ ಕೇಳೋರಿಲ್ಲ

Published : Sep 04, 2021, 04:41 PM IST

* ಕೊರೋನಾ ನಡುವೆ ಮೀತಿ ಮೀರಿದ ಬಿಜೆಪಿ ಶಾಸಕರ ವರ್ತನೆ
* ಶಾಸಕರ ಮನೆಗೆ ಬಂದು ಸನ್ಮಾನ ಮಾಡಿದ ಪೊಲೀಸರು
* ಕೊರೋನಾ ನಿಯಮಗಳಿಗೆ ಕಿಮ್ಮತ್ತೇ ಇಲ್ಲ
* ನಾಗರಿಕರ ಪ್ರಶ್ನೆಗೆ ಉತ್ತರ ನೀಡುವವರು ಯಾರು?

ಬೆಳಗಾವಿ(ಸೆ. 04)   ಕೊರೋನಾ ನಡುವೆ ಬಿಜೆಪಿ ಶಾಸಕರ ವರ್ತನೆ ಮಾತ್ರ ಮೀತಿ ಮೀರಿದೆ. ಜನರಿಗೆ ಬುದ್ಧಿ ಹೇಳಬೇಕಾದ ನಾಯಕರೇ ಈ ರೀತಿ ಕಾಣಿಸಿಕೊಂಡರೆ ಹೇಗೆ? ಇದಕ್ಕೆ ಉತ್ತರ ಹೇಳುವವರು ಯಾರು? 

ಗಣೇಶ ಹಬ್ಬ ಆಚರಣೆ.. ಈಶ್ವರಪ್ಪ ಕೊಟ್ಟ ರಿಯಾಕ್ಷನ್

ಪೊಲೀಸ್ ಅಧಿಕಾರಿಗಳು ಶಾಸಕರ ಮನೆಗೆ ಬಂದು ಸತ್ಕಾರ ಮಾಡಿದ್ದಾರೆ. ಬೈಲಹೊಂಗಲ ಪೊಲೀಸ್ ಅಧಿಕಾರಿಗಳ ಈ ನಡೆ ಮತ್ತು ಸನ್ಮಾನ ಮಾಡಿಸಿಕೊಂಡ ಶಾಸಕರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರಾಜ್ಯದಲ್ಲಿ ಕೊರೋನಾ ಒಂದು ಹಂತದ ನಿಯಂತ್ರಣದಲ್ಲಿದ್ದರೂ ಈ ರೀತಿ ನಡೆದುಕೊಳ್ಳುತ್ತಿರುವ ಬಗ್ಗೆ ಯಾರೂ ಉತ್ತರ ನೀಡುವವರಿಲ್ಲ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!