ಬೆಳಗಾವಿ;  ಪೊಲೀಸರಿಂದ ಬಿಜೆಪಿ ಶಾಸಕರಿಗೆ ಹೂಮಳೆ... ಕೊರೋನಾ ರೂಲ್ಸ್ ಕೇಳೋರಿಲ್ಲ

ಬೆಳಗಾವಿ;  ಪೊಲೀಸರಿಂದ ಬಿಜೆಪಿ ಶಾಸಕರಿಗೆ ಹೂಮಳೆ... ಕೊರೋನಾ ರೂಲ್ಸ್ ಕೇಳೋರಿಲ್ಲ

Published : Sep 04, 2021, 04:41 PM IST

* ಕೊರೋನಾ ನಡುವೆ ಮೀತಿ ಮೀರಿದ ಬಿಜೆಪಿ ಶಾಸಕರ ವರ್ತನೆ
* ಶಾಸಕರ ಮನೆಗೆ ಬಂದು ಸನ್ಮಾನ ಮಾಡಿದ ಪೊಲೀಸರು
* ಕೊರೋನಾ ನಿಯಮಗಳಿಗೆ ಕಿಮ್ಮತ್ತೇ ಇಲ್ಲ
* ನಾಗರಿಕರ ಪ್ರಶ್ನೆಗೆ ಉತ್ತರ ನೀಡುವವರು ಯಾರು?

ಬೆಳಗಾವಿ(ಸೆ. 04)   ಕೊರೋನಾ ನಡುವೆ ಬಿಜೆಪಿ ಶಾಸಕರ ವರ್ತನೆ ಮಾತ್ರ ಮೀತಿ ಮೀರಿದೆ. ಜನರಿಗೆ ಬುದ್ಧಿ ಹೇಳಬೇಕಾದ ನಾಯಕರೇ ಈ ರೀತಿ ಕಾಣಿಸಿಕೊಂಡರೆ ಹೇಗೆ? ಇದಕ್ಕೆ ಉತ್ತರ ಹೇಳುವವರು ಯಾರು? 

ಗಣೇಶ ಹಬ್ಬ ಆಚರಣೆ.. ಈಶ್ವರಪ್ಪ ಕೊಟ್ಟ ರಿಯಾಕ್ಷನ್

ಪೊಲೀಸ್ ಅಧಿಕಾರಿಗಳು ಶಾಸಕರ ಮನೆಗೆ ಬಂದು ಸತ್ಕಾರ ಮಾಡಿದ್ದಾರೆ. ಬೈಲಹೊಂಗಲ ಪೊಲೀಸ್ ಅಧಿಕಾರಿಗಳ ಈ ನಡೆ ಮತ್ತು ಸನ್ಮಾನ ಮಾಡಿಸಿಕೊಂಡ ಶಾಸಕರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರಾಜ್ಯದಲ್ಲಿ ಕೊರೋನಾ ಒಂದು ಹಂತದ ನಿಯಂತ್ರಣದಲ್ಲಿದ್ದರೂ ಈ ರೀತಿ ನಡೆದುಕೊಳ್ಳುತ್ತಿರುವ ಬಗ್ಗೆ ಯಾರೂ ಉತ್ತರ ನೀಡುವವರಿಲ್ಲ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!