ಬೆಳಗಾವಿ;  ಪೊಲೀಸರಿಂದ ಬಿಜೆಪಿ ಶಾಸಕರಿಗೆ ಹೂಮಳೆ... ಕೊರೋನಾ ರೂಲ್ಸ್ ಕೇಳೋರಿಲ್ಲ

ಬೆಳಗಾವಿ;  ಪೊಲೀಸರಿಂದ ಬಿಜೆಪಿ ಶಾಸಕರಿಗೆ ಹೂಮಳೆ... ಕೊರೋನಾ ರೂಲ್ಸ್ ಕೇಳೋರಿಲ್ಲ

Published : Sep 04, 2021, 04:41 PM IST

* ಕೊರೋನಾ ನಡುವೆ ಮೀತಿ ಮೀರಿದ ಬಿಜೆಪಿ ಶಾಸಕರ ವರ್ತನೆ
* ಶಾಸಕರ ಮನೆಗೆ ಬಂದು ಸನ್ಮಾನ ಮಾಡಿದ ಪೊಲೀಸರು
* ಕೊರೋನಾ ನಿಯಮಗಳಿಗೆ ಕಿಮ್ಮತ್ತೇ ಇಲ್ಲ
* ನಾಗರಿಕರ ಪ್ರಶ್ನೆಗೆ ಉತ್ತರ ನೀಡುವವರು ಯಾರು?

ಬೆಳಗಾವಿ(ಸೆ. 04)   ಕೊರೋನಾ ನಡುವೆ ಬಿಜೆಪಿ ಶಾಸಕರ ವರ್ತನೆ ಮಾತ್ರ ಮೀತಿ ಮೀರಿದೆ. ಜನರಿಗೆ ಬುದ್ಧಿ ಹೇಳಬೇಕಾದ ನಾಯಕರೇ ಈ ರೀತಿ ಕಾಣಿಸಿಕೊಂಡರೆ ಹೇಗೆ? ಇದಕ್ಕೆ ಉತ್ತರ ಹೇಳುವವರು ಯಾರು? 

ಗಣೇಶ ಹಬ್ಬ ಆಚರಣೆ.. ಈಶ್ವರಪ್ಪ ಕೊಟ್ಟ ರಿಯಾಕ್ಷನ್

ಪೊಲೀಸ್ ಅಧಿಕಾರಿಗಳು ಶಾಸಕರ ಮನೆಗೆ ಬಂದು ಸತ್ಕಾರ ಮಾಡಿದ್ದಾರೆ. ಬೈಲಹೊಂಗಲ ಪೊಲೀಸ್ ಅಧಿಕಾರಿಗಳ ಈ ನಡೆ ಮತ್ತು ಸನ್ಮಾನ ಮಾಡಿಸಿಕೊಂಡ ಶಾಸಕರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರಾಜ್ಯದಲ್ಲಿ ಕೊರೋನಾ ಒಂದು ಹಂತದ ನಿಯಂತ್ರಣದಲ್ಲಿದ್ದರೂ ಈ ರೀತಿ ನಡೆದುಕೊಳ್ಳುತ್ತಿರುವ ಬಗ್ಗೆ ಯಾರೂ ಉತ್ತರ ನೀಡುವವರಿಲ್ಲ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?