ಬೆಳಗಾವಿ;  ಪೊಲೀಸರಿಂದ ಬಿಜೆಪಿ ಶಾಸಕರಿಗೆ ಹೂಮಳೆ... ಕೊರೋನಾ ರೂಲ್ಸ್ ಕೇಳೋರಿಲ್ಲ

ಬೆಳಗಾವಿ;  ಪೊಲೀಸರಿಂದ ಬಿಜೆಪಿ ಶಾಸಕರಿಗೆ ಹೂಮಳೆ... ಕೊರೋನಾ ರೂಲ್ಸ್ ಕೇಳೋರಿಲ್ಲ

Published : Sep 04, 2021, 04:41 PM IST

* ಕೊರೋನಾ ನಡುವೆ ಮೀತಿ ಮೀರಿದ ಬಿಜೆಪಿ ಶಾಸಕರ ವರ್ತನೆ
* ಶಾಸಕರ ಮನೆಗೆ ಬಂದು ಸನ್ಮಾನ ಮಾಡಿದ ಪೊಲೀಸರು
* ಕೊರೋನಾ ನಿಯಮಗಳಿಗೆ ಕಿಮ್ಮತ್ತೇ ಇಲ್ಲ
* ನಾಗರಿಕರ ಪ್ರಶ್ನೆಗೆ ಉತ್ತರ ನೀಡುವವರು ಯಾರು?

ಬೆಳಗಾವಿ(ಸೆ. 04)   ಕೊರೋನಾ ನಡುವೆ ಬಿಜೆಪಿ ಶಾಸಕರ ವರ್ತನೆ ಮಾತ್ರ ಮೀತಿ ಮೀರಿದೆ. ಜನರಿಗೆ ಬುದ್ಧಿ ಹೇಳಬೇಕಾದ ನಾಯಕರೇ ಈ ರೀತಿ ಕಾಣಿಸಿಕೊಂಡರೆ ಹೇಗೆ? ಇದಕ್ಕೆ ಉತ್ತರ ಹೇಳುವವರು ಯಾರು? 

ಗಣೇಶ ಹಬ್ಬ ಆಚರಣೆ.. ಈಶ್ವರಪ್ಪ ಕೊಟ್ಟ ರಿಯಾಕ್ಷನ್

ಪೊಲೀಸ್ ಅಧಿಕಾರಿಗಳು ಶಾಸಕರ ಮನೆಗೆ ಬಂದು ಸತ್ಕಾರ ಮಾಡಿದ್ದಾರೆ. ಬೈಲಹೊಂಗಲ ಪೊಲೀಸ್ ಅಧಿಕಾರಿಗಳ ಈ ನಡೆ ಮತ್ತು ಸನ್ಮಾನ ಮಾಡಿಸಿಕೊಂಡ ಶಾಸಕರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರಾಜ್ಯದಲ್ಲಿ ಕೊರೋನಾ ಒಂದು ಹಂತದ ನಿಯಂತ್ರಣದಲ್ಲಿದ್ದರೂ ಈ ರೀತಿ ನಡೆದುಕೊಳ್ಳುತ್ತಿರುವ ಬಗ್ಗೆ ಯಾರೂ ಉತ್ತರ ನೀಡುವವರಿಲ್ಲ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!