ಬೆಳಗಾವಿ;  ಪೊಲೀಸರಿಂದ ಬಿಜೆಪಿ ಶಾಸಕರಿಗೆ ಹೂಮಳೆ... ಕೊರೋನಾ ರೂಲ್ಸ್ ಕೇಳೋರಿಲ್ಲ

ಬೆಳಗಾವಿ;  ಪೊಲೀಸರಿಂದ ಬಿಜೆಪಿ ಶಾಸಕರಿಗೆ ಹೂಮಳೆ... ಕೊರೋನಾ ರೂಲ್ಸ್ ಕೇಳೋರಿಲ್ಲ

Published : Sep 04, 2021, 04:41 PM IST

* ಕೊರೋನಾ ನಡುವೆ ಮೀತಿ ಮೀರಿದ ಬಿಜೆಪಿ ಶಾಸಕರ ವರ್ತನೆ
* ಶಾಸಕರ ಮನೆಗೆ ಬಂದು ಸನ್ಮಾನ ಮಾಡಿದ ಪೊಲೀಸರು
* ಕೊರೋನಾ ನಿಯಮಗಳಿಗೆ ಕಿಮ್ಮತ್ತೇ ಇಲ್ಲ
* ನಾಗರಿಕರ ಪ್ರಶ್ನೆಗೆ ಉತ್ತರ ನೀಡುವವರು ಯಾರು?

ಬೆಳಗಾವಿ(ಸೆ. 04)   ಕೊರೋನಾ ನಡುವೆ ಬಿಜೆಪಿ ಶಾಸಕರ ವರ್ತನೆ ಮಾತ್ರ ಮೀತಿ ಮೀರಿದೆ. ಜನರಿಗೆ ಬುದ್ಧಿ ಹೇಳಬೇಕಾದ ನಾಯಕರೇ ಈ ರೀತಿ ಕಾಣಿಸಿಕೊಂಡರೆ ಹೇಗೆ? ಇದಕ್ಕೆ ಉತ್ತರ ಹೇಳುವವರು ಯಾರು? 

ಗಣೇಶ ಹಬ್ಬ ಆಚರಣೆ.. ಈಶ್ವರಪ್ಪ ಕೊಟ್ಟ ರಿಯಾಕ್ಷನ್

ಪೊಲೀಸ್ ಅಧಿಕಾರಿಗಳು ಶಾಸಕರ ಮನೆಗೆ ಬಂದು ಸತ್ಕಾರ ಮಾಡಿದ್ದಾರೆ. ಬೈಲಹೊಂಗಲ ಪೊಲೀಸ್ ಅಧಿಕಾರಿಗಳ ಈ ನಡೆ ಮತ್ತು ಸನ್ಮಾನ ಮಾಡಿಸಿಕೊಂಡ ಶಾಸಕರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರಾಜ್ಯದಲ್ಲಿ ಕೊರೋನಾ ಒಂದು ಹಂತದ ನಿಯಂತ್ರಣದಲ್ಲಿದ್ದರೂ ಈ ರೀತಿ ನಡೆದುಕೊಳ್ಳುತ್ತಿರುವ ಬಗ್ಗೆ ಯಾರೂ ಉತ್ತರ ನೀಡುವವರಿಲ್ಲ.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್