ನಂದಿನಿ ಹಾಲಿನ ಬೆಲೆ ಹೆಚ್ಚಳ: ಕಾಫಿ-ಟೀ ಹಾಗೂ ಉಪಹಾರದ ಮೇಲೆ ಎಫೆಕ್ಟ್

ನಂದಿನಿ ಹಾಲಿನ ಬೆಲೆ ಹೆಚ್ಚಳ: ಕಾಫಿ-ಟೀ ಹಾಗೂ ಉಪಹಾರದ ಮೇಲೆ ಎಫೆಕ್ಟ್

Published : Nov 25, 2022, 11:50 AM IST

ಕೆಎಂಎಫ್ ನಂದಿನಿ ಹಾಲಿನ ಬೆಲೆ ಹೆಚ್ಚಳ ಮಾಡಿದ ಬೆನ್ನಲ್ಲೇ, ಹೋಟೆಲ್‌ಗಳಲ್ಲಿ ಕಾಫಿ, ಟೀ ಹಾಗೂ ಉಪಹಾರದ ಬೆಲೆ ಹೆಚ್ಚಳವಾಗಿದೆ.
 

ಹಾಲಿನ ದರ ಏರಿಕೆಯ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ ಉಂಟಾಗಿದ್ದು, ಹೋಟೆಲ್‌ಗಳಲ್ಲಿ ಕಾಫಿ, ಟೀ ಹಾಗೂ ಉಪಹಾರದ ಬೆಲೆ ಹೆಚ್ಚಳ ಮಾಡಲಾಗಿದೆ. ನಿನ್ನೆ ಹೋಟೆಲ್‌ಗಳಲ್ಲಿ ದರ ಹೆಚ್ಚಳವಿಲ್ಲ ಎಂದು ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ ರಾವ್‌ ಸ್ಪಷ್ಟನೆ ನೀಡಿದ್ದರು. ಆದರೆ ಇದರ ನಡುವೆಯೇ ಹೋಟೆಲ್‌ ಮಾಲೀಕರು ದರ ಹೆಚ್ಚಳ ಮಾಡಿದ್ದಾರೆ. ಹೋಟೆಲ್‌ ಮುಂಭಾಗ ದರ ಹೆಚ್ಚಳದ ಫಲಕವೂ ಅಳವಡಿಕೆ ಮಾಡಲಾಗಿದೆ. ಚಾಮರಾಜಪೇಟೆಯ ಬೈ ಟು ಕಾಫಿ ಹೋಟೆಲ್‌ ಮುಂಭಾಗ ಕಾಫಿ ಹಾಗೂ ದೋಸೆಯ ದರ ಹೆಚ್ಚಿಸಿದ್ದೇವೆ, ಗ್ರಾಹಕರು ಸಹಕರಿಸುವಂತೆ ಮನವಿಯ ಬೋರ್ಡ್ ಹಾಕಲಾಗಿದೆ.

ಇಸ್ಲಾಂ, ಕ್ರೈಸ್ತ ರಾಷ್ಟ್ರವಾಗಿಸಲು ಹಿಂದು ಸಮಾಜ ಬಿಡಲ್ಲ: ಯತ್ನಾಳ್

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more