ಗ್ರಾಹಕರಿಗೆ ಹಾಲಿನ ದರ ಏರಿಕೆ, ರೈತರಿಗೆ ಮಾರಟ ದರ ಇಳಿಕೆ: ಅನ್ನದಾತನಿಗೆ ಕೋಚಿಮುಲ್‌ನಿಂದ ಬಿಗ್ ಶಾಕ್!

ಗ್ರಾಹಕರಿಗೆ ಹಾಲಿನ ದರ ಏರಿಕೆ, ರೈತರಿಗೆ ಮಾರಟ ದರ ಇಳಿಕೆ: ಅನ್ನದಾತನಿಗೆ ಕೋಚಿಮುಲ್‌ನಿಂದ ಬಿಗ್ ಶಾಕ್!

Published : Jul 05, 2024, 10:03 AM ISTUpdated : Jul 05, 2024, 10:04 AM IST

ರೈತರಿಗೆ ನೀಡುವ ಹಾಲಿನ ಬೆಲೆಯಲ್ಲಿ 2 ರೂಪಾಯಿ ಕಡಿತಗೊಳಿಸಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ರೈತರಿಗೆ ಬಿಗ್ ಶಾಕ್ ನೀಡಿದೆ.

ಕೋಚಿಮುಲ್‌ನಿಂದ (Kochimul) ರೈತರಿಗೆ (Farmers)ಬಿಗ್ ಶಾಕ್ ನೀಡಲಾಗಿದ್ದು, ಹಾಲು ಉತ್ಪಾದಕರಿಗೆ 2 ರೂಪಾಯಿ ಕಡಿತ ಮಾಡಿ ಆದೇಶ ಹೊರಡಿಸಲಾಗಿದೆ. ದಿಢೀರನೆ 2 ರೂಪಾಯಿಯನ್ನು ಕೋಚಿಮುಲ್ ಆಡಳಿತ ಮಂಡಳಿ ಕಡಿಮೆ ಮಾಡಿದೆ. ಪ್ರತಿ ಲೀಟರ್ ಹಾಲಿನ ಮೇಲೆ 2 ರೂ ಕಡಿತ (Milk Price) ಮಾಡಲಾಗಿದೆ. ನಾಳೆ ಬೆಳಗ್ಗೆಯಿಂದ ಜಾರಿಗೆ ಬರುವಂತೆ ಕೋಚಿಮುಲ್‌ನಿಂದ ಆದೇಶ ಹೊರಡಿಸಲಾಗಿದೆ. ಒಕ್ಕೂಟದಿಂದ ಸಂಘಗಳಿಗೆ ಪ್ರತಿ ಲೀಟರ್‌ಗೆ ಪ್ರಸ್ತುತ 35.85 ರೂ ನಿಗಧಿ ಮಾಡಲಾಗಿದ್ದು, ನಾಳೆಯಿಂದ ಪರಿಷ್ಕೃತ ಪ್ರತಿ ಲೀಟರ್ ಗೆ 33.85 ರೂ. ನೀಡಲಾಗುವುದು. ಸಂಘಗಳಿಂದ ಹಾಲು ಉತ್ಪಾದಕರಿಗೆ ಪ್ರಸ್ತುತ ಲೀಟರ್‌ಗೆ 33.40 ರೂ ನಿಗಧಿ ಮಾಡಿದ್ದು, ಉತ್ಪಾದಕರಿಗೆ ಪರಿಷ್ಕೃತ ದರ ಲೀಟರ್‌ಗೆ 31.40 ರೂ. ನೀಡಲು ಆದೇಶಿಸಲಾಗಿದೆ. ಜನವರಿಯಲ್ಲಿ ಪ್ರತಿ ದಿನ ಕೋಚಿಮುಲ್ ಗೆ 9.65 ಲಕ್ಷ ಲೀಟರ್ ಹಾಲು (Milk)ಸಂಗ್ರಹವಾಗಿತ್ತು. ಜೂನ್ ತಿಂಗಳಿನಿಂದ ಪ್ರತಿ ದಿನ ಕೋಚಿಮುಲ್ ಗೆ 12.37 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಕೋಲಾರ - ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಗಳಿಂದ 2.50 ಲಕ್ಷ ಲೀಟರ್ ನಷ್ಟು ಹಾಲು ಹೆಚ್ಚಳವಾಗಿದೆ. ಹಾಲಿನ ಶೇಖರಣೆ ಹೆಚ್ಚಿಗೆ ಹಾಗೂ ಒಕ್ಕೂಟದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೋಚಿಮುಲ್ ಈ ನಿರ್ಧಾರ ಕೈಗೊಂಡಿದೆ. ಕೋಚಿಮುಲ್ ನಿರ್ಧಾರದಿಂದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಇದನ್ನೂ ವೀಕ್ಷಿಸಿ:  ವಾಣಿಜ್ಯನಗರಿಯಲ್ಲಿ ಕ್ರಿಕೆಟ್‌ ಪ್ರೇಮಿಗಳ ಸಂಭ್ರಮ: ಮುಂಬೈ ಬೀದಿಗಳಲ್ಲಿ ಅಭಿಮಾನಿಗಳ ಹರ್ಷೋದ್ಘಾರ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more