ಮೊಬೈಲ್ ನೋಡುತ್ತಾ ಕಾಡಾನೆಗೆ ಡಿಕ್ಕಿ ಹೊಡೆದ ಭೂಪ!

ಮೊಬೈಲ್ ನೋಡುತ್ತಾ ಕಾಡಾನೆಗೆ ಡಿಕ್ಕಿ ಹೊಡೆದ ಭೂಪ!

Published : Apr 28, 2020, 10:58 PM ISTUpdated : Apr 28, 2020, 11:00 PM IST

ಮೊಬೈಲ್ ನೋಡಿಕೊಂಡು ಕಾಡಾನೆಗೆ ಢಿಕ್ಕಿ ಹೊಡೆದ ಭೂಪ/ ಅದೃಷ್ಟವಶಾತ್ ಬದುಕುಳಿದ ವ್ಯಕ್ತಿ/  ಕೊಡಗು ಜಿಲ್ಲೆ ಚೆನ್ನಂಗೊಲ್ಲಿಯಲ್ಲಿ ಘಟನೆ/ ಬಾಳಾಜಿ ಗ್ರಾಮದ ಸುರೇಶ್ ಬಾಬು(46) ಬದುಕುಳಿದಾತ.

ಕೊಡಗು(ಏ. 28) ಈ ಮೊಬೈಲ್ ನೋಡುವುದು ದೊಡ್ಡ ಚಟ ಎನ್ನುವುದು ಗೊತ್ತಿದ್ದರೂ ನಾವೆಲ್ಲಅದಕ್ಕೆ ಅಂಟಿಕೊಂಡಿದ್ದೇವೆ. ಈ ಭೂಪ ಸಹ ಅಂತದ್ದೇ ಕೆಲಸ ಮಾಡಿಕೊಂಡು ಜಸ್ಟ್ ಮಿಸ್ ಆಗಿದ್ದಾನೆ.

ಆನೆ ಮರಿಯನ್ನು ಕಾಪಾಡಲು ಅರಣ್ಯ ಸಿಬ್ಬಂದಿ ಮಾಡಿದ ಹೊಸ ಪ್ಲಾನ್

ಮೊಬೈಲ್ ನೋಡಿಕೊಂಡು ಕಾಡಾನೆಗೆ ಢಿಕ್ಕಿ ಹೊಡೆದ ಭೂಪನೆ ಹೆಸರು  ಕೊಡಗು ಜಿಲ್ಲೆ ಚೆನ್ನಂಗೊಲ್ಲಿಯ  ಬಾಳಾಜಿ ಗ್ರಾಮದ ಸುರೇಶ್ ಬಾಬು(46). ವಾಕಿಂಗ್ ಹೋಗುವಾಗ ಬೊಬೈಲ್ ನೋಡಿಕೊಂಡು ಹೋಗುತ್ತ ಕಾಡಾನೆಗೆ ಡಿಕ್ಕಿ ಹೊಡೆದಿದ್ದಾನೆ.  ಕಾಡಾನೆ ತಕ್ಷಣ ಕಾಲಿನಿಂದ ಒದ್ದು ರಸ್ತೆಗೆ ಎಸೆದಿದೆ.  ಅದೃಷ್ಟವಶಾತ್ ವ್ಯಕ್ತಿ ಬದುಕಿದ್ದಾನೆ.  ಗೋಣಿಕೊಪ್ಪ-ಮೈಸೂರು ಹೆದ್ದಾರಿಯಲ್ಲಿ ಘಟನೆ ನಡೆದಿದೆ. 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!