ಮೊಬೈಲ್ ನೋಡುತ್ತಾ ಕಾಡಾನೆಗೆ ಡಿಕ್ಕಿ ಹೊಡೆದ ಭೂಪ!

ಮೊಬೈಲ್ ನೋಡುತ್ತಾ ಕಾಡಾನೆಗೆ ಡಿಕ್ಕಿ ಹೊಡೆದ ಭೂಪ!

Published : Apr 28, 2020, 10:58 PM ISTUpdated : Apr 28, 2020, 11:00 PM IST

ಮೊಬೈಲ್ ನೋಡಿಕೊಂಡು ಕಾಡಾನೆಗೆ ಢಿಕ್ಕಿ ಹೊಡೆದ ಭೂಪ/ ಅದೃಷ್ಟವಶಾತ್ ಬದುಕುಳಿದ ವ್ಯಕ್ತಿ/  ಕೊಡಗು ಜಿಲ್ಲೆ ಚೆನ್ನಂಗೊಲ್ಲಿಯಲ್ಲಿ ಘಟನೆ/ ಬಾಳಾಜಿ ಗ್ರಾಮದ ಸುರೇಶ್ ಬಾಬು(46) ಬದುಕುಳಿದಾತ.

ಕೊಡಗು(ಏ. 28) ಈ ಮೊಬೈಲ್ ನೋಡುವುದು ದೊಡ್ಡ ಚಟ ಎನ್ನುವುದು ಗೊತ್ತಿದ್ದರೂ ನಾವೆಲ್ಲಅದಕ್ಕೆ ಅಂಟಿಕೊಂಡಿದ್ದೇವೆ. ಈ ಭೂಪ ಸಹ ಅಂತದ್ದೇ ಕೆಲಸ ಮಾಡಿಕೊಂಡು ಜಸ್ಟ್ ಮಿಸ್ ಆಗಿದ್ದಾನೆ.

ಆನೆ ಮರಿಯನ್ನು ಕಾಪಾಡಲು ಅರಣ್ಯ ಸಿಬ್ಬಂದಿ ಮಾಡಿದ ಹೊಸ ಪ್ಲಾನ್

ಮೊಬೈಲ್ ನೋಡಿಕೊಂಡು ಕಾಡಾನೆಗೆ ಢಿಕ್ಕಿ ಹೊಡೆದ ಭೂಪನೆ ಹೆಸರು  ಕೊಡಗು ಜಿಲ್ಲೆ ಚೆನ್ನಂಗೊಲ್ಲಿಯ  ಬಾಳಾಜಿ ಗ್ರಾಮದ ಸುರೇಶ್ ಬಾಬು(46). ವಾಕಿಂಗ್ ಹೋಗುವಾಗ ಬೊಬೈಲ್ ನೋಡಿಕೊಂಡು ಹೋಗುತ್ತ ಕಾಡಾನೆಗೆ ಡಿಕ್ಕಿ ಹೊಡೆದಿದ್ದಾನೆ.  ಕಾಡಾನೆ ತಕ್ಷಣ ಕಾಲಿನಿಂದ ಒದ್ದು ರಸ್ತೆಗೆ ಎಸೆದಿದೆ.  ಅದೃಷ್ಟವಶಾತ್ ವ್ಯಕ್ತಿ ಬದುಕಿದ್ದಾನೆ.  ಗೋಣಿಕೊಪ್ಪ-ಮೈಸೂರು ಹೆದ್ದಾರಿಯಲ್ಲಿ ಘಟನೆ ನಡೆದಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!