ಮೊಬೈಲ್ ನೋಡುತ್ತಾ ಕಾಡಾನೆಗೆ ಡಿಕ್ಕಿ ಹೊಡೆದ ಭೂಪ!

ಮೊಬೈಲ್ ನೋಡುತ್ತಾ ಕಾಡಾನೆಗೆ ಡಿಕ್ಕಿ ಹೊಡೆದ ಭೂಪ!

Published : Apr 28, 2020, 10:58 PM ISTUpdated : Apr 28, 2020, 11:00 PM IST

ಮೊಬೈಲ್ ನೋಡಿಕೊಂಡು ಕಾಡಾನೆಗೆ ಢಿಕ್ಕಿ ಹೊಡೆದ ಭೂಪ/ ಅದೃಷ್ಟವಶಾತ್ ಬದುಕುಳಿದ ವ್ಯಕ್ತಿ/  ಕೊಡಗು ಜಿಲ್ಲೆ ಚೆನ್ನಂಗೊಲ್ಲಿಯಲ್ಲಿ ಘಟನೆ/ ಬಾಳಾಜಿ ಗ್ರಾಮದ ಸುರೇಶ್ ಬಾಬು(46) ಬದುಕುಳಿದಾತ.

ಕೊಡಗು(ಏ. 28) ಈ ಮೊಬೈಲ್ ನೋಡುವುದು ದೊಡ್ಡ ಚಟ ಎನ್ನುವುದು ಗೊತ್ತಿದ್ದರೂ ನಾವೆಲ್ಲಅದಕ್ಕೆ ಅಂಟಿಕೊಂಡಿದ್ದೇವೆ. ಈ ಭೂಪ ಸಹ ಅಂತದ್ದೇ ಕೆಲಸ ಮಾಡಿಕೊಂಡು ಜಸ್ಟ್ ಮಿಸ್ ಆಗಿದ್ದಾನೆ.

ಆನೆ ಮರಿಯನ್ನು ಕಾಪಾಡಲು ಅರಣ್ಯ ಸಿಬ್ಬಂದಿ ಮಾಡಿದ ಹೊಸ ಪ್ಲಾನ್

ಮೊಬೈಲ್ ನೋಡಿಕೊಂಡು ಕಾಡಾನೆಗೆ ಢಿಕ್ಕಿ ಹೊಡೆದ ಭೂಪನೆ ಹೆಸರು  ಕೊಡಗು ಜಿಲ್ಲೆ ಚೆನ್ನಂಗೊಲ್ಲಿಯ  ಬಾಳಾಜಿ ಗ್ರಾಮದ ಸುರೇಶ್ ಬಾಬು(46). ವಾಕಿಂಗ್ ಹೋಗುವಾಗ ಬೊಬೈಲ್ ನೋಡಿಕೊಂಡು ಹೋಗುತ್ತ ಕಾಡಾನೆಗೆ ಡಿಕ್ಕಿ ಹೊಡೆದಿದ್ದಾನೆ.  ಕಾಡಾನೆ ತಕ್ಷಣ ಕಾಲಿನಿಂದ ಒದ್ದು ರಸ್ತೆಗೆ ಎಸೆದಿದೆ.  ಅದೃಷ್ಟವಶಾತ್ ವ್ಯಕ್ತಿ ಬದುಕಿದ್ದಾನೆ.  ಗೋಣಿಕೊಪ್ಪ-ಮೈಸೂರು ಹೆದ್ದಾರಿಯಲ್ಲಿ ಘಟನೆ ನಡೆದಿದೆ. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!