ಮೊಬೈಲ್ ನೋಡುತ್ತಾ ಕಾಡಾನೆಗೆ ಡಿಕ್ಕಿ ಹೊಡೆದ ಭೂಪ!

ಮೊಬೈಲ್ ನೋಡುತ್ತಾ ಕಾಡಾನೆಗೆ ಡಿಕ್ಕಿ ಹೊಡೆದ ಭೂಪ!

Published : Apr 28, 2020, 10:58 PM ISTUpdated : Apr 28, 2020, 11:00 PM IST

ಮೊಬೈಲ್ ನೋಡಿಕೊಂಡು ಕಾಡಾನೆಗೆ ಢಿಕ್ಕಿ ಹೊಡೆದ ಭೂಪ/ ಅದೃಷ್ಟವಶಾತ್ ಬದುಕುಳಿದ ವ್ಯಕ್ತಿ/  ಕೊಡಗು ಜಿಲ್ಲೆ ಚೆನ್ನಂಗೊಲ್ಲಿಯಲ್ಲಿ ಘಟನೆ/ ಬಾಳಾಜಿ ಗ್ರಾಮದ ಸುರೇಶ್ ಬಾಬು(46) ಬದುಕುಳಿದಾತ.

ಕೊಡಗು(ಏ. 28) ಈ ಮೊಬೈಲ್ ನೋಡುವುದು ದೊಡ್ಡ ಚಟ ಎನ್ನುವುದು ಗೊತ್ತಿದ್ದರೂ ನಾವೆಲ್ಲಅದಕ್ಕೆ ಅಂಟಿಕೊಂಡಿದ್ದೇವೆ. ಈ ಭೂಪ ಸಹ ಅಂತದ್ದೇ ಕೆಲಸ ಮಾಡಿಕೊಂಡು ಜಸ್ಟ್ ಮಿಸ್ ಆಗಿದ್ದಾನೆ.

ಆನೆ ಮರಿಯನ್ನು ಕಾಪಾಡಲು ಅರಣ್ಯ ಸಿಬ್ಬಂದಿ ಮಾಡಿದ ಹೊಸ ಪ್ಲಾನ್

ಮೊಬೈಲ್ ನೋಡಿಕೊಂಡು ಕಾಡಾನೆಗೆ ಢಿಕ್ಕಿ ಹೊಡೆದ ಭೂಪನೆ ಹೆಸರು  ಕೊಡಗು ಜಿಲ್ಲೆ ಚೆನ್ನಂಗೊಲ್ಲಿಯ  ಬಾಳಾಜಿ ಗ್ರಾಮದ ಸುರೇಶ್ ಬಾಬು(46). ವಾಕಿಂಗ್ ಹೋಗುವಾಗ ಬೊಬೈಲ್ ನೋಡಿಕೊಂಡು ಹೋಗುತ್ತ ಕಾಡಾನೆಗೆ ಡಿಕ್ಕಿ ಹೊಡೆದಿದ್ದಾನೆ.  ಕಾಡಾನೆ ತಕ್ಷಣ ಕಾಲಿನಿಂದ ಒದ್ದು ರಸ್ತೆಗೆ ಎಸೆದಿದೆ.  ಅದೃಷ್ಟವಶಾತ್ ವ್ಯಕ್ತಿ ಬದುಕಿದ್ದಾನೆ.  ಗೋಣಿಕೊಪ್ಪ-ಮೈಸೂರು ಹೆದ್ದಾರಿಯಲ್ಲಿ ಘಟನೆ ನಡೆದಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!