ಮೊಬೈಲ್ ನೋಡುತ್ತಾ ಕಾಡಾನೆಗೆ ಡಿಕ್ಕಿ ಹೊಡೆದ ಭೂಪ!

ಮೊಬೈಲ್ ನೋಡುತ್ತಾ ಕಾಡಾನೆಗೆ ಡಿಕ್ಕಿ ಹೊಡೆದ ಭೂಪ!

Published : Apr 28, 2020, 10:58 PM ISTUpdated : Apr 28, 2020, 11:00 PM IST

ಮೊಬೈಲ್ ನೋಡಿಕೊಂಡು ಕಾಡಾನೆಗೆ ಢಿಕ್ಕಿ ಹೊಡೆದ ಭೂಪ/ ಅದೃಷ್ಟವಶಾತ್ ಬದುಕುಳಿದ ವ್ಯಕ್ತಿ/  ಕೊಡಗು ಜಿಲ್ಲೆ ಚೆನ್ನಂಗೊಲ್ಲಿಯಲ್ಲಿ ಘಟನೆ/ ಬಾಳಾಜಿ ಗ್ರಾಮದ ಸುರೇಶ್ ಬಾಬು(46) ಬದುಕುಳಿದಾತ.

ಕೊಡಗು(ಏ. 28) ಈ ಮೊಬೈಲ್ ನೋಡುವುದು ದೊಡ್ಡ ಚಟ ಎನ್ನುವುದು ಗೊತ್ತಿದ್ದರೂ ನಾವೆಲ್ಲಅದಕ್ಕೆ ಅಂಟಿಕೊಂಡಿದ್ದೇವೆ. ಈ ಭೂಪ ಸಹ ಅಂತದ್ದೇ ಕೆಲಸ ಮಾಡಿಕೊಂಡು ಜಸ್ಟ್ ಮಿಸ್ ಆಗಿದ್ದಾನೆ.

ಆನೆ ಮರಿಯನ್ನು ಕಾಪಾಡಲು ಅರಣ್ಯ ಸಿಬ್ಬಂದಿ ಮಾಡಿದ ಹೊಸ ಪ್ಲಾನ್

ಮೊಬೈಲ್ ನೋಡಿಕೊಂಡು ಕಾಡಾನೆಗೆ ಢಿಕ್ಕಿ ಹೊಡೆದ ಭೂಪನೆ ಹೆಸರು  ಕೊಡಗು ಜಿಲ್ಲೆ ಚೆನ್ನಂಗೊಲ್ಲಿಯ  ಬಾಳಾಜಿ ಗ್ರಾಮದ ಸುರೇಶ್ ಬಾಬು(46). ವಾಕಿಂಗ್ ಹೋಗುವಾಗ ಬೊಬೈಲ್ ನೋಡಿಕೊಂಡು ಹೋಗುತ್ತ ಕಾಡಾನೆಗೆ ಡಿಕ್ಕಿ ಹೊಡೆದಿದ್ದಾನೆ.  ಕಾಡಾನೆ ತಕ್ಷಣ ಕಾಲಿನಿಂದ ಒದ್ದು ರಸ್ತೆಗೆ ಎಸೆದಿದೆ.  ಅದೃಷ್ಟವಶಾತ್ ವ್ಯಕ್ತಿ ಬದುಕಿದ್ದಾನೆ.  ಗೋಣಿಕೊಪ್ಪ-ಮೈಸೂರು ಹೆದ್ದಾರಿಯಲ್ಲಿ ಘಟನೆ ನಡೆದಿದೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್