ಕೊಡಗಿನ ಕುವರಿ ಫಿಲಿಫೈನ್ಸ್‌ನಲ್ಲಿ ಮೊದಲ ಮಹಿಳಾ ಪೈಲೆಟ್!

ಕೊಡಗಿನ ಕುವರಿ ಫಿಲಿಫೈನ್ಸ್‌ನಲ್ಲಿ ಮೊದಲ ಮಹಿಳಾ ಪೈಲೆಟ್!

Suvarna News   | Asianet News
Published : Mar 09, 2020, 12:34 PM IST

ಮಹಿಳೆ ಅಬಲೆಯಲ್ಲ ಸಬಲೆ ಅನ್ನೋದನ್ನ ತಮ್ಮ ಸಾಧನೆ ಮೂಲಕ ತೋರಿಸಿಕೊಟ್ಟಿದ್ದಾರೆ ಕೊಡಗಿನ ವಿರಾಜಪೇಟೆಯ ಕುವರಿ ಪೊನ್ನಮ್ಮ ಉತ್ತಯ್ಯ.  ಫಿಲಿಫೈನ್ಸ್‌ನಲ್ಲಿ ಮೊದಲ ಮಹಿಳಾ ಪೈಲೆಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.  ಚಿಕ್ಕಂದಿನಿಂದಲೂ ಪೈಲೆಟ್ ಆಗುವ ಕನಸು ಕಂಡ ಪೊನ್ನಮ್ಮ 2 ವರ್ಷ ತರಬೇತಿ ಪಡೆದರು. ಭಾರತದಲ್ಲಿ ಸೂಕ್ತ ಸ್ಥಾನಮಾನ ಸಿಗಲಿಲ್ಲ ಅಂತ ಫಿಲಿಫೈನ್ಸ್‌ನಲ್ಲಿ ಪೈಲೆಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಸಾಹಸಗಾಥೆ ಬಗ್ಗೆ ಇಂಟರೆಸ್ಟಿಂಗ್ ವಿಚಾರ ಇಲ್ಲಿದೆ ನೋಡಿ! 

ಮಹಿಳೆ ಅಬಲೆಯಲ್ಲ ಸಬಲೆ ಅನ್ನೋದನ್ನ ತಮ್ಮ ಸಾಧನೆ ಮೂಲಕ ತೋರಿಸಿಕೊಟ್ಟಿದ್ದಾರೆ ಕೊಡಗಿನ ವಿರಾಜಪೇಟೆಯ ಕುವರಿ ಪೊನ್ನಮ್ಮ ಉತ್ತಯ್ಯ.  ಫಿಲಿಫೈನ್ಸ್‌ನಲ್ಲಿ ಮೊದಲ ಮಹಿಳಾ ಪೈಲೆಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.  

ಚಿಕ್ಕಂದಿನಿಂದಲೂ ಪೈಲೆಟ್ ಆಗುವ ಕನಸು ಕಂಡ ಪೊನ್ನಮ್ಮ 2 ವರ್ಷ ತರಬೇತಿ ಪಡೆದರು. ಭಾರತದಲ್ಲಿ ಸೂಕ್ತ ಸ್ಥಾನಮಾನ ಸಿಗಲಿಲ್ಲ ಅಂತ ಫಿಲಿಫೈನ್ಸ್‌ನಲ್ಲಿ ಪೈಲೆಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಸಾಹಸಗಾಥೆ ಬಗ್ಗೆ ಇಂಟರೆಸ್ಟಿಂಗ್ ವಿಚಾರ ಇಲ್ಲಿದೆ ನೋಡಿ! 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?