ಕೊಡಗು: ರಿವರ್ ರ್ಯಾಫ್ಟಿಂಗ್ ಸ್ಥಗಿತ, ಪ್ರವಾಸಿಗರಿಗೆ ನಿರಾಸೆ, ಮಾಲಿಕರಿಗೆ ತಲೆಬಿಸಿ..!

ಕೊಡಗು: ರಿವರ್ ರ್ಯಾಫ್ಟಿಂಗ್ ಸ್ಥಗಿತ, ಪ್ರವಾಸಿಗರಿಗೆ ನಿರಾಸೆ, ಮಾಲಿಕರಿಗೆ ತಲೆಬಿಸಿ..!

Published : Aug 02, 2021, 01:26 PM IST

ಮಳೆಗಾಲದಲ್ಲಿ ಪ್ರವಾಸಿಗರನ್ನು ಜಲಕ್ರೀಡೆಗಳು, ರಿವರ್ ರ್ಯಾಫ್ಟಿಂಗ್ ಆಕರ್ಷಿಸುತ್ತದೆ. ಅದರಲ್ಲೂ ರಿವರ್ ರ್ಯಾಫ್ಟಿಂಗ್‌ಗೆ ಕೊಡಗಿನ ಬರಪೊಳೆ, ದುಬಾರೆ ಕಾವೇರಿ ನದಿ ಹೇಳಿ ಮಾಡಿಸಿದ ನದಿಗಳು. 

ಕೊಡಗು (ಆ. 02): ರಾಜ್ಯದಲ್ಲಿ ಕೋವಿಡ್ ಲಾಕ್​ಡೌನ್ ಅನ್​ಲಾಕ್ ಆದ ನಂತರ ಎಲ್ಲಾ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಅದರಂತೆ ಪ್ರವಾಸೋದ್ಯಮ ಚಟುವಟಿಕೆಗಳಿಗೂ ಅನುಮತಿ ಸಿಕ್ಕಿದ್ದು, ಕೊಡಗಿನಲ್ಲಿ ಜಲಕ್ರೀಡೆ ಕೂಡ ಆರಂಭವಾಗಿತ್ತು. ಆದ್ರೆ ಇದೀಗ ಸರಕಾರದ ಮಾರ್ಗಸೂಚಿಯಿಂದ ಮತ್ತೆ ಜಲಕ್ರೀಡೆ ಸ್ಥಗಿತವಾಗಿದೆ. ಪರಿಣಾಮ ಪ್ರವಾಸಿಗರಿಗೆ ನಿರಾಸೆಯಾದರೆ ಮಾಲೀಕರು ಅವಕಾಶಕ್ಕಾಗಿ ಮನವಿ ಮಾಡುತ್ತಿದ್ದಾರೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?