ಕೊಡಗು: ರಿವರ್ ರ್ಯಾಫ್ಟಿಂಗ್ ಸ್ಥಗಿತ, ಪ್ರವಾಸಿಗರಿಗೆ ನಿರಾಸೆ, ಮಾಲಿಕರಿಗೆ ತಲೆಬಿಸಿ..!

ಕೊಡಗು: ರಿವರ್ ರ್ಯಾಫ್ಟಿಂಗ್ ಸ್ಥಗಿತ, ಪ್ರವಾಸಿಗರಿಗೆ ನಿರಾಸೆ, ಮಾಲಿಕರಿಗೆ ತಲೆಬಿಸಿ..!

Published : Aug 02, 2021, 01:26 PM IST

ಮಳೆಗಾಲದಲ್ಲಿ ಪ್ರವಾಸಿಗರನ್ನು ಜಲಕ್ರೀಡೆಗಳು, ರಿವರ್ ರ್ಯಾಫ್ಟಿಂಗ್ ಆಕರ್ಷಿಸುತ್ತದೆ. ಅದರಲ್ಲೂ ರಿವರ್ ರ್ಯಾಫ್ಟಿಂಗ್‌ಗೆ ಕೊಡಗಿನ ಬರಪೊಳೆ, ದುಬಾರೆ ಕಾವೇರಿ ನದಿ ಹೇಳಿ ಮಾಡಿಸಿದ ನದಿಗಳು. 

ಕೊಡಗು (ಆ. 02): ರಾಜ್ಯದಲ್ಲಿ ಕೋವಿಡ್ ಲಾಕ್​ಡೌನ್ ಅನ್​ಲಾಕ್ ಆದ ನಂತರ ಎಲ್ಲಾ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಅದರಂತೆ ಪ್ರವಾಸೋದ್ಯಮ ಚಟುವಟಿಕೆಗಳಿಗೂ ಅನುಮತಿ ಸಿಕ್ಕಿದ್ದು, ಕೊಡಗಿನಲ್ಲಿ ಜಲಕ್ರೀಡೆ ಕೂಡ ಆರಂಭವಾಗಿತ್ತು. ಆದ್ರೆ ಇದೀಗ ಸರಕಾರದ ಮಾರ್ಗಸೂಚಿಯಿಂದ ಮತ್ತೆ ಜಲಕ್ರೀಡೆ ಸ್ಥಗಿತವಾಗಿದೆ. ಪರಿಣಾಮ ಪ್ರವಾಸಿಗರಿಗೆ ನಿರಾಸೆಯಾದರೆ ಮಾಲೀಕರು ಅವಕಾಶಕ್ಕಾಗಿ ಮನವಿ ಮಾಡುತ್ತಿದ್ದಾರೆ.

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ