Kodava Heritage Center :  5 ವರ್ಷವಾದರೂ ಮುಗಿಯದ ಹೆರಿಟೇಜ್ ಸೆಂಟರ್ ನೆನೆಗುದಿಗೆ

Kodava Heritage Center : 5 ವರ್ಷವಾದರೂ ಮುಗಿಯದ ಹೆರಿಟೇಜ್ ಸೆಂಟರ್ ನೆನೆಗುದಿಗೆ

Suvarna News   | Asianet News
Published : Nov 24, 2021, 10:47 AM IST

ವಿಶೇಷ ಸಂಸ್ಕೃತಿ ಹಾಗು ಕೊಡವ ಸಮುದಾಯದ ಜೀವನ ಶೈಲಿಯನ್ನು ಹೊರಜಗತ್ತಿಗೆ ಪರಿಚಯಿಸುವ ಕೊಡವ ಹೆರಿಟೇಜ್ ಸೆಂಟರ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿತ್ತು. ಕೆಲ ವರ್ಷಗಳ ಹಿಂದೆಯೇ 5 ಕೋಟಿ ರು. ವೆಚ್ಚದಲ್ಲಿ ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿ ಆರಂಭಿಸಿದ್ದರೂ ಅದು ಪೂರ್ಣವಾಗದೇ ನೆನೆಗುದಿಗೆ ಬಿದ್ದಿದೆ.

 ಕೊಡಗು (ನ.24): ವಿಶೇಷ ಸಂಸ್ಕೃತಿ ಹಾಗು ಕೊಡವ ಸಮುದಾಯದ (Kodava Community) ಜೀವನ ಶೈಲಿಯನ್ನು ಹೊರಜಗತ್ತಿಗೆ ಪರಿಚಯಿಸುವ ಕೊಡವ ಹೆರಿಟೇಜ್ ಸೆಂಟರ್ (Kodava Heritage Centre) ನಿರ್ಮಾಣಕ್ಕೆ ಸರ್ಕಾರ ಮುಂದಾಗಿತ್ತು. ಕೆಲ ವರ್ಷಗಳ ಹಿಂದೆಯೇ 5 ಕೋಟಿ ರು. ವೆಚ್ಚದಲ್ಲಿ ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿ ಆರಂಭಿಸಿದ್ದರೂ ಅದು ಪೂರ್ಣವಾಗದೇ ನೆನೆಗುದಿಗೆ ಬಿದ್ದಿದೆ. ಇನ್ನು ಅರ್ಧದಷ್ಟು ಕಾಮಗಾರಿಯೂ ಕೂಡ ಪೂರ್ಣವಾಗಿಲ್ಲ. ಮಡಿಕೇರಿಯ ವಿದ್ಯಾನಗರದಲ್ಲಿರುವ ಬೆಟ್ಟದ ಮೇಲೆ ವಿಭಿನ್ನ ರೀತಿಯ ಸೆಂಟರ್ ಅನುಷ್ಠಾನಗೊಳ್ಳಬೇಕಿತ್ತು.

Kodagu : ಹೆಸರಿಗಷ್ಟೇ 'ಕೂರ್ಗ್ ವಿಲೇಜ್', ಸಾರ್ವಜನಿಕರಿಗೆ ಉಪಯೋಗವಾಗುತ್ತಿಲ್ಲ!

ಸದ್ಯ ಆಳುವ ವರ್ಗದ ಇಚ್ಛಾಶಕ್ತಿಯ ಕೊರತೆಯಿಂದ ನೆನೆಗುದಿಗೆ ಬಿದ್ದುದ್ದು ಗುತ್ತಿಗೆದಾರರು ಕಾಮಗಾರಿಯನ್ನು ಅರ್ಧಕ್ಕೆ ಬಿಟ್ಟು ಹೋಗಿದ್ದಾರೆ. ಮೂಲಕ ನಿವಾಸಿಗಳ, ಉಡುಗೆ, ಆಹಾರ, ಜೀವನ ಶೈಲಿ ಸೇರಿದಂತೆ ವಿವಿಧ ರೀತಿಯ ವೈಶಿಷ್ಟ್ಯ ಪರಿಚಯಿಸಲು ಮಾಡಿದ ಸೆಂಟರ್ ಅರ್ಧದಷ್ಟು ಆಗದೆ ಉಳಿದಿದೆ. 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more