Kodava Heritage Center :  5 ವರ್ಷವಾದರೂ ಮುಗಿಯದ ಹೆರಿಟೇಜ್ ಸೆಂಟರ್ ನೆನೆಗುದಿಗೆ

Kodava Heritage Center : 5 ವರ್ಷವಾದರೂ ಮುಗಿಯದ ಹೆರಿಟೇಜ್ ಸೆಂಟರ್ ನೆನೆಗುದಿಗೆ

Suvarna News   | Asianet News
Published : Nov 24, 2021, 10:47 AM IST

ವಿಶೇಷ ಸಂಸ್ಕೃತಿ ಹಾಗು ಕೊಡವ ಸಮುದಾಯದ ಜೀವನ ಶೈಲಿಯನ್ನು ಹೊರಜಗತ್ತಿಗೆ ಪರಿಚಯಿಸುವ ಕೊಡವ ಹೆರಿಟೇಜ್ ಸೆಂಟರ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿತ್ತು. ಕೆಲ ವರ್ಷಗಳ ಹಿಂದೆಯೇ 5 ಕೋಟಿ ರು. ವೆಚ್ಚದಲ್ಲಿ ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿ ಆರಂಭಿಸಿದ್ದರೂ ಅದು ಪೂರ್ಣವಾಗದೇ ನೆನೆಗುದಿಗೆ ಬಿದ್ದಿದೆ.

 ಕೊಡಗು (ನ.24): ವಿಶೇಷ ಸಂಸ್ಕೃತಿ ಹಾಗು ಕೊಡವ ಸಮುದಾಯದ (Kodava Community) ಜೀವನ ಶೈಲಿಯನ್ನು ಹೊರಜಗತ್ತಿಗೆ ಪರಿಚಯಿಸುವ ಕೊಡವ ಹೆರಿಟೇಜ್ ಸೆಂಟರ್ (Kodava Heritage Centre) ನಿರ್ಮಾಣಕ್ಕೆ ಸರ್ಕಾರ ಮುಂದಾಗಿತ್ತು. ಕೆಲ ವರ್ಷಗಳ ಹಿಂದೆಯೇ 5 ಕೋಟಿ ರು. ವೆಚ್ಚದಲ್ಲಿ ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿ ಆರಂಭಿಸಿದ್ದರೂ ಅದು ಪೂರ್ಣವಾಗದೇ ನೆನೆಗುದಿಗೆ ಬಿದ್ದಿದೆ. ಇನ್ನು ಅರ್ಧದಷ್ಟು ಕಾಮಗಾರಿಯೂ ಕೂಡ ಪೂರ್ಣವಾಗಿಲ್ಲ. ಮಡಿಕೇರಿಯ ವಿದ್ಯಾನಗರದಲ್ಲಿರುವ ಬೆಟ್ಟದ ಮೇಲೆ ವಿಭಿನ್ನ ರೀತಿಯ ಸೆಂಟರ್ ಅನುಷ್ಠಾನಗೊಳ್ಳಬೇಕಿತ್ತು.

Kodagu : ಹೆಸರಿಗಷ್ಟೇ 'ಕೂರ್ಗ್ ವಿಲೇಜ್', ಸಾರ್ವಜನಿಕರಿಗೆ ಉಪಯೋಗವಾಗುತ್ತಿಲ್ಲ!

ಸದ್ಯ ಆಳುವ ವರ್ಗದ ಇಚ್ಛಾಶಕ್ತಿಯ ಕೊರತೆಯಿಂದ ನೆನೆಗುದಿಗೆ ಬಿದ್ದುದ್ದು ಗುತ್ತಿಗೆದಾರರು ಕಾಮಗಾರಿಯನ್ನು ಅರ್ಧಕ್ಕೆ ಬಿಟ್ಟು ಹೋಗಿದ್ದಾರೆ. ಮೂಲಕ ನಿವಾಸಿಗಳ, ಉಡುಗೆ, ಆಹಾರ, ಜೀವನ ಶೈಲಿ ಸೇರಿದಂತೆ ವಿವಿಧ ರೀತಿಯ ವೈಶಿಷ್ಟ್ಯ ಪರಿಚಯಿಸಲು ಮಾಡಿದ ಸೆಂಟರ್ ಅರ್ಧದಷ್ಟು ಆಗದೆ ಉಳಿದಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more