ಕೃಷಿ ಚಟುವಟಿಕೆ ಮುಗಿಸಿ 'ಕೈಲ್' ಹಬ್ಬದ ಸಂಭ್ರಮದಲ್ಲಿ ರೈತಾಪಿ ವರ್ಗ; ಏನೀ ಹಬ್ಬದ ವಿಶೇಷತೆ.?

ಕೃಷಿ ಚಟುವಟಿಕೆ ಮುಗಿಸಿ 'ಕೈಲ್' ಹಬ್ಬದ ಸಂಭ್ರಮದಲ್ಲಿ ರೈತಾಪಿ ವರ್ಗ; ಏನೀ ಹಬ್ಬದ ವಿಶೇಷತೆ.?

Suvarna News   | Asianet News
Published : Sep 04, 2021, 04:43 PM ISTUpdated : Sep 04, 2021, 05:06 PM IST

- ಕೃಷಿ ಚಟುವಟಿಕೆ ಮುಗಿಸಿ ಹಬ್ಬದ ಸಂಭ್ರಮದಲ್ಲಿ  ರೈತಾಪಿ ವರ್ಗ 

- ವಿಶೇಷ ಎಂದರೆ ಕೈಲ್ ಮುಹೂರ್ತ ಕೊಡವರ ಆಯುಧ ಪೂಜೆ ಕೂಡ

- ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ

ಕೊಡಗು (ಸೆ. 04):  ಜಿಲ್ಲೆಯಲ್ಲಿ ಕೈಲ್ ಮುಹೂರ್ತ ಹಬ್ಬದ ಸಂಭ್ರಮ. ಕೃಷಿ ಚಟುವಟಿಕೆ ಮುಗಿದು ಜಿಲ್ಲೆಯ ರೈತಾಪಿ ವರ್ಗ ಹಬ್ಬದತ್ತ ಮುಖಮಾಡಿದ್ದಾರೆ. ವಿಶೇಷ ಎಂದರೆ ಕೈಲ್ ಮುಹೂರ್ತ ಕೊಡವರ ಆಯುಧ ಪೂಜೆ ಕೂಡ. ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಿ ಸಂಭ್ರಮಿಸಲಾಗುತ್ತದೆ. ಪುರಾತನ ಕಾಲದಿಂದಲೂ ನಡೆದುಕೊಂಡಿರುವ ಬಂದಿರುವ ಈ  ಹಬ್ಬದ ವಿಶೇಷತೆ ಏನು? ಯಾವ ರೀತಿ ಹಬ್ಬಾಚರಿಸಲಾಗುತ್ತೆ ಅನ್ನುವ ಕುರಿತಾದ ಡೀಟೇಲ್ಸ್ ಇಲ್ಲಿದೆ.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!