ಕೃಷಿ ಚಟುವಟಿಕೆ ಮುಗಿಸಿ 'ಕೈಲ್' ಹಬ್ಬದ ಸಂಭ್ರಮದಲ್ಲಿ ರೈತಾಪಿ ವರ್ಗ; ಏನೀ ಹಬ್ಬದ ವಿಶೇಷತೆ.?

ಕೃಷಿ ಚಟುವಟಿಕೆ ಮುಗಿಸಿ 'ಕೈಲ್' ಹಬ್ಬದ ಸಂಭ್ರಮದಲ್ಲಿ ರೈತಾಪಿ ವರ್ಗ; ಏನೀ ಹಬ್ಬದ ವಿಶೇಷತೆ.?

Suvarna News   | Asianet News
Published : Sep 04, 2021, 04:43 PM ISTUpdated : Sep 04, 2021, 05:06 PM IST

- ಕೃಷಿ ಚಟುವಟಿಕೆ ಮುಗಿಸಿ ಹಬ್ಬದ ಸಂಭ್ರಮದಲ್ಲಿ  ರೈತಾಪಿ ವರ್ಗ 

- ವಿಶೇಷ ಎಂದರೆ ಕೈಲ್ ಮುಹೂರ್ತ ಕೊಡವರ ಆಯುಧ ಪೂಜೆ ಕೂಡ

- ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ

ಕೊಡಗು (ಸೆ. 04):  ಜಿಲ್ಲೆಯಲ್ಲಿ ಕೈಲ್ ಮುಹೂರ್ತ ಹಬ್ಬದ ಸಂಭ್ರಮ. ಕೃಷಿ ಚಟುವಟಿಕೆ ಮುಗಿದು ಜಿಲ್ಲೆಯ ರೈತಾಪಿ ವರ್ಗ ಹಬ್ಬದತ್ತ ಮುಖಮಾಡಿದ್ದಾರೆ. ವಿಶೇಷ ಎಂದರೆ ಕೈಲ್ ಮುಹೂರ್ತ ಕೊಡವರ ಆಯುಧ ಪೂಜೆ ಕೂಡ. ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಿ ಸಂಭ್ರಮಿಸಲಾಗುತ್ತದೆ. ಪುರಾತನ ಕಾಲದಿಂದಲೂ ನಡೆದುಕೊಂಡಿರುವ ಬಂದಿರುವ ಈ  ಹಬ್ಬದ ವಿಶೇಷತೆ ಏನು? ಯಾವ ರೀತಿ ಹಬ್ಬಾಚರಿಸಲಾಗುತ್ತೆ ಅನ್ನುವ ಕುರಿತಾದ ಡೀಟೇಲ್ಸ್ ಇಲ್ಲಿದೆ.

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!