ಕೃಷಿ ಚಟುವಟಿಕೆ ಮುಗಿಸಿ 'ಕೈಲ್' ಹಬ್ಬದ ಸಂಭ್ರಮದಲ್ಲಿ ರೈತಾಪಿ ವರ್ಗ; ಏನೀ ಹಬ್ಬದ ವಿಶೇಷತೆ.?

ಕೃಷಿ ಚಟುವಟಿಕೆ ಮುಗಿಸಿ 'ಕೈಲ್' ಹಬ್ಬದ ಸಂಭ್ರಮದಲ್ಲಿ ರೈತಾಪಿ ವರ್ಗ; ಏನೀ ಹಬ್ಬದ ವಿಶೇಷತೆ.?

Published : Sep 04, 2021, 04:43 PM ISTUpdated : Sep 04, 2021, 05:06 PM IST

- ಕೃಷಿ ಚಟುವಟಿಕೆ ಮುಗಿಸಿ ಹಬ್ಬದ ಸಂಭ್ರಮದಲ್ಲಿ  ರೈತಾಪಿ ವರ್ಗ 

- ವಿಶೇಷ ಎಂದರೆ ಕೈಲ್ ಮುಹೂರ್ತ ಕೊಡವರ ಆಯುಧ ಪೂಜೆ ಕೂಡ

- ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ

ಕೊಡಗು (ಸೆ. 04):  ಜಿಲ್ಲೆಯಲ್ಲಿ ಕೈಲ್ ಮುಹೂರ್ತ ಹಬ್ಬದ ಸಂಭ್ರಮ. ಕೃಷಿ ಚಟುವಟಿಕೆ ಮುಗಿದು ಜಿಲ್ಲೆಯ ರೈತಾಪಿ ವರ್ಗ ಹಬ್ಬದತ್ತ ಮುಖಮಾಡಿದ್ದಾರೆ. ವಿಶೇಷ ಎಂದರೆ ಕೈಲ್ ಮುಹೂರ್ತ ಕೊಡವರ ಆಯುಧ ಪೂಜೆ ಕೂಡ. ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಿ ಸಂಭ್ರಮಿಸಲಾಗುತ್ತದೆ. ಪುರಾತನ ಕಾಲದಿಂದಲೂ ನಡೆದುಕೊಂಡಿರುವ ಬಂದಿರುವ ಈ  ಹಬ್ಬದ ವಿಶೇಷತೆ ಏನು? ಯಾವ ರೀತಿ ಹಬ್ಬಾಚರಿಸಲಾಗುತ್ತೆ ಅನ್ನುವ ಕುರಿತಾದ ಡೀಟೇಲ್ಸ್ ಇಲ್ಲಿದೆ.

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?