ಕೃಷಿ ಚಟುವಟಿಕೆ ಮುಗಿಸಿ 'ಕೈಲ್' ಹಬ್ಬದ ಸಂಭ್ರಮದಲ್ಲಿ ರೈತಾಪಿ ವರ್ಗ; ಏನೀ ಹಬ್ಬದ ವಿಶೇಷತೆ.?

ಕೃಷಿ ಚಟುವಟಿಕೆ ಮುಗಿಸಿ 'ಕೈಲ್' ಹಬ್ಬದ ಸಂಭ್ರಮದಲ್ಲಿ ರೈತಾಪಿ ವರ್ಗ; ಏನೀ ಹಬ್ಬದ ವಿಶೇಷತೆ.?

Suvarna News   | Asianet News
Published : Sep 04, 2021, 04:43 PM ISTUpdated : Sep 04, 2021, 05:06 PM IST

- ಕೃಷಿ ಚಟುವಟಿಕೆ ಮುಗಿಸಿ ಹಬ್ಬದ ಸಂಭ್ರಮದಲ್ಲಿ  ರೈತಾಪಿ ವರ್ಗ 

- ವಿಶೇಷ ಎಂದರೆ ಕೈಲ್ ಮುಹೂರ್ತ ಕೊಡವರ ಆಯುಧ ಪೂಜೆ ಕೂಡ

- ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ

ಕೊಡಗು (ಸೆ. 04):  ಜಿಲ್ಲೆಯಲ್ಲಿ ಕೈಲ್ ಮುಹೂರ್ತ ಹಬ್ಬದ ಸಂಭ್ರಮ. ಕೃಷಿ ಚಟುವಟಿಕೆ ಮುಗಿದು ಜಿಲ್ಲೆಯ ರೈತಾಪಿ ವರ್ಗ ಹಬ್ಬದತ್ತ ಮುಖಮಾಡಿದ್ದಾರೆ. ವಿಶೇಷ ಎಂದರೆ ಕೈಲ್ ಮುಹೂರ್ತ ಕೊಡವರ ಆಯುಧ ಪೂಜೆ ಕೂಡ. ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಿ ಸಂಭ್ರಮಿಸಲಾಗುತ್ತದೆ. ಪುರಾತನ ಕಾಲದಿಂದಲೂ ನಡೆದುಕೊಂಡಿರುವ ಬಂದಿರುವ ಈ  ಹಬ್ಬದ ವಿಶೇಷತೆ ಏನು? ಯಾವ ರೀತಿ ಹಬ್ಬಾಚರಿಸಲಾಗುತ್ತೆ ಅನ್ನುವ ಕುರಿತಾದ ಡೀಟೇಲ್ಸ್ ಇಲ್ಲಿದೆ.

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!