ಕೃಷಿ ಚಟುವಟಿಕೆ ಮುಗಿಸಿ 'ಕೈಲ್' ಹಬ್ಬದ ಸಂಭ್ರಮದಲ್ಲಿ ರೈತಾಪಿ ವರ್ಗ; ಏನೀ ಹಬ್ಬದ ವಿಶೇಷತೆ.?

ಕೃಷಿ ಚಟುವಟಿಕೆ ಮುಗಿಸಿ 'ಕೈಲ್' ಹಬ್ಬದ ಸಂಭ್ರಮದಲ್ಲಿ ರೈತಾಪಿ ವರ್ಗ; ಏನೀ ಹಬ್ಬದ ವಿಶೇಷತೆ.?

Suvarna News   | Asianet News
Published : Sep 04, 2021, 04:43 PM ISTUpdated : Sep 04, 2021, 05:06 PM IST

- ಕೃಷಿ ಚಟುವಟಿಕೆ ಮುಗಿಸಿ ಹಬ್ಬದ ಸಂಭ್ರಮದಲ್ಲಿ  ರೈತಾಪಿ ವರ್ಗ 

- ವಿಶೇಷ ಎಂದರೆ ಕೈಲ್ ಮುಹೂರ್ತ ಕೊಡವರ ಆಯುಧ ಪೂಜೆ ಕೂಡ

- ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ

ಕೊಡಗು (ಸೆ. 04):  ಜಿಲ್ಲೆಯಲ್ಲಿ ಕೈಲ್ ಮುಹೂರ್ತ ಹಬ್ಬದ ಸಂಭ್ರಮ. ಕೃಷಿ ಚಟುವಟಿಕೆ ಮುಗಿದು ಜಿಲ್ಲೆಯ ರೈತಾಪಿ ವರ್ಗ ಹಬ್ಬದತ್ತ ಮುಖಮಾಡಿದ್ದಾರೆ. ವಿಶೇಷ ಎಂದರೆ ಕೈಲ್ ಮುಹೂರ್ತ ಕೊಡವರ ಆಯುಧ ಪೂಜೆ ಕೂಡ. ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಿ ಸಂಭ್ರಮಿಸಲಾಗುತ್ತದೆ. ಪುರಾತನ ಕಾಲದಿಂದಲೂ ನಡೆದುಕೊಂಡಿರುವ ಬಂದಿರುವ ಈ  ಹಬ್ಬದ ವಿಶೇಷತೆ ಏನು? ಯಾವ ರೀತಿ ಹಬ್ಬಾಚರಿಸಲಾಗುತ್ತೆ ಅನ್ನುವ ಕುರಿತಾದ ಡೀಟೇಲ್ಸ್ ಇಲ್ಲಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!