ಇದೆಲ್ಲಾ ಬೇಕಿತ್ತಾ..? : ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಆಕ್ರೋಶ

ಇದೆಲ್ಲಾ ಬೇಕಿತ್ತಾ..? : ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಆಕ್ರೋಶ

Published : Apr 07, 2021, 01:51 PM ISTUpdated : Apr 07, 2021, 02:08 PM IST

ರಾಜ್ಯದಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದಾರೆ. ಇತ್ತ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅವರು ಸರ್ಕಾರಕ್ಕೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆಂದು ಅಸಮಾಧಾನ ಹೊರಹಾಕಿದ್ದು ಇದೆಲ್ಲಾ ಬೇಕಿತ್ತಾ ಎಂದು ಪ್ರಶ್ನೆ ಮಾಡಿದ್ದಾರೆ. 

ವಿಜಯಪುರ (ಏ.07): ರಾಜ್ಯದಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದಾರೆ. 

ಸ್ವಾರ್ಥಕ್ಕಾಗಿ ಸಾರಿಗೆ ನೌಕರರ ಮುಷ್ಕರ, ಎಸ್ಮಾ ಜಾರಿ ಮಾಡುವ ಕುರಿತು ಚರ್ಚೆ: ಸಿಎಂ ಬಿಎಸ್‌ವೈ ...

ಇತ್ತ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅವರು ಸರ್ಕಾರಕ್ಕೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆಂದು ಅಸಮಾಧಾನ ಹೊರಹಾಕಿದ್ದು ಇದೆಲ್ಲಾ ಬೇಕಿತ್ತಾ ಎಂದು ಪ್ರಶ್ನೆ ಮಾಡಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!