ಕೋಡಿ ಶ್ರೀ ಮತ್ತೊಂದು ಭಯಾನಕ ಭವಿಷ್ಯ: ಕೇಂದ್ರ ರಾಜಕಾರಣವನ್ನು ಕುರುಕ್ಷೇತ್ರಕ್ಕೆ ಹೋಲಿಸಿದ ಶ್ರೀಗಳು!

ಕೋಡಿ ಶ್ರೀ ಮತ್ತೊಂದು ಭಯಾನಕ ಭವಿಷ್ಯ: ಕೇಂದ್ರ ರಾಜಕಾರಣವನ್ನು ಕುರುಕ್ಷೇತ್ರಕ್ಕೆ ಹೋಲಿಸಿದ ಶ್ರೀಗಳು!

Published : Jun 29, 2024, 09:18 AM IST

ಅಭಿಮನ್ಯುವಿನ ಹೆಂಡತಿ ಪಾರ್ಲಿಮೆಂಟ್‌ ಪ್ರವೇಶ ಮಾಡಲಿದ್ದಾಳೆ ಎಂದು ಕೋಡಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
 

ಮಳೆ, ಪ್ರವಾಹ, ರಾಜಕೀಯ ಸೇರಿದಂತೆ ಆಗು ಹೋಗುಗಳ ಬಗ್ಗೆ ಭವಿಷ್ಯ ನುಡಿಯುವ ಹಾಸನದ(Hassan) ಕೋಡಿ ಮಠದ ಡಾ.ಶಿವಾನಂದ ಶಿವಯೋಗಿ ಮಹಾ ಸ್ವಾಮೀಜಿಗಳು ಈಗ ಮತ್ತೊಂದು ಮಹತ್ವದ ಭವಿಷ್ಯ (Prediction) ನುಡಿದಿದ್ದಾರೆ. ಕೆಲ ದಿನಗಳ ಹಿಂದೆ ಕೋಡಿ ಶ್ರೀಗಳು(Kodi Mutt Sri) ರಾಜ್ಯದಲ್ಲಾಗುವ ಅನಾಹುತ, ರಾಜಕಾರಣದ ಬಗ್ಗೆ ಭವಿಷ್ಯ ನುಡಿದಿದ್ದರು. ಇದೀಗ ಕೇಂದ್ರ ರಾಜಕಾರಣದ ಬಗ್ಗೆ ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ. ಕೇಂದ್ರ ರಾಜಕಾರಣವನ್ನು ಕುರುಕ್ಷೇತ್ರಕ್ಕೆ ಹೋಲಿಸಿದ್ದಾರೆ. ಅಭಿಮನ್ಯು(Abhimanyu) ಹೆಂಡತಿ ಪಾರ್ಲಿಮೆಂಟ್‌ (Parliament) ಪ್ರವೇಶ ಮಾಡಲಿದ್ದಾಳೆ ಎಂದು ಕೋಡಿ ಶ್ರೀಗಳು ಅಚ್ಚರಿಯ ಭವಿಷ್ಯ ನುಡಿದಿದ್ದಾರೆ.

ಇದನ್ನೂ ವೀಕ್ಷಿಸಿ:  Today Horoscope: ಕರ್ಕಟಕ ರಾಶಿಗೆ ಬುಧನ ಪ್ರವೇಶವಾಗಲಿದ್ದು, ಇದರಿಂದ ದೊರೆಯುವ ಫಲವೇನು ಗೊತ್ತಾ ?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?