ಕೋಡಿ ಶ್ರೀ ಮತ್ತೊಂದು ಭಯಾನಕ ಭವಿಷ್ಯ: ಕೇಂದ್ರ ರಾಜಕಾರಣವನ್ನು ಕುರುಕ್ಷೇತ್ರಕ್ಕೆ ಹೋಲಿಸಿದ ಶ್ರೀಗಳು!

ಕೋಡಿ ಶ್ರೀ ಮತ್ತೊಂದು ಭಯಾನಕ ಭವಿಷ್ಯ: ಕೇಂದ್ರ ರಾಜಕಾರಣವನ್ನು ಕುರುಕ್ಷೇತ್ರಕ್ಕೆ ಹೋಲಿಸಿದ ಶ್ರೀಗಳು!

Published : Jun 29, 2024, 09:18 AM IST

ಅಭಿಮನ್ಯುವಿನ ಹೆಂಡತಿ ಪಾರ್ಲಿಮೆಂಟ್‌ ಪ್ರವೇಶ ಮಾಡಲಿದ್ದಾಳೆ ಎಂದು ಕೋಡಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
 

ಮಳೆ, ಪ್ರವಾಹ, ರಾಜಕೀಯ ಸೇರಿದಂತೆ ಆಗು ಹೋಗುಗಳ ಬಗ್ಗೆ ಭವಿಷ್ಯ ನುಡಿಯುವ ಹಾಸನದ(Hassan) ಕೋಡಿ ಮಠದ ಡಾ.ಶಿವಾನಂದ ಶಿವಯೋಗಿ ಮಹಾ ಸ್ವಾಮೀಜಿಗಳು ಈಗ ಮತ್ತೊಂದು ಮಹತ್ವದ ಭವಿಷ್ಯ (Prediction) ನುಡಿದಿದ್ದಾರೆ. ಕೆಲ ದಿನಗಳ ಹಿಂದೆ ಕೋಡಿ ಶ್ರೀಗಳು(Kodi Mutt Sri) ರಾಜ್ಯದಲ್ಲಾಗುವ ಅನಾಹುತ, ರಾಜಕಾರಣದ ಬಗ್ಗೆ ಭವಿಷ್ಯ ನುಡಿದಿದ್ದರು. ಇದೀಗ ಕೇಂದ್ರ ರಾಜಕಾರಣದ ಬಗ್ಗೆ ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ. ಕೇಂದ್ರ ರಾಜಕಾರಣವನ್ನು ಕುರುಕ್ಷೇತ್ರಕ್ಕೆ ಹೋಲಿಸಿದ್ದಾರೆ. ಅಭಿಮನ್ಯು(Abhimanyu) ಹೆಂಡತಿ ಪಾರ್ಲಿಮೆಂಟ್‌ (Parliament) ಪ್ರವೇಶ ಮಾಡಲಿದ್ದಾಳೆ ಎಂದು ಕೋಡಿ ಶ್ರೀಗಳು ಅಚ್ಚರಿಯ ಭವಿಷ್ಯ ನುಡಿದಿದ್ದಾರೆ.

ಇದನ್ನೂ ವೀಕ್ಷಿಸಿ:  Today Horoscope: ಕರ್ಕಟಕ ರಾಶಿಗೆ ಬುಧನ ಪ್ರವೇಶವಾಗಲಿದ್ದು, ಇದರಿಂದ ದೊರೆಯುವ ಫಲವೇನು ಗೊತ್ತಾ ?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?